ರಾಜ್ಯದ 25 ಸ್ಥಾನಗಳಿಗೆ ಟಿಕೆಟ್‌ ಘೋಷಣೆ: ಅಳೆದು ತೂಗಿ ಎಲ್ಲಾ ಜಾತಿಗಳಿಗೂ ಟಿಕೆಟ್‌ ಹಂಚಿದ ಬಿಜೆಪಿ !

ರಾಜ್ಯದ 25 ಸ್ಥಾನಗಳಿಗೆ ಟಿಕೆಟ್‌ ಘೋಷಣೆ: ಅಳೆದು ತೂಗಿ ಎಲ್ಲಾ ಜಾತಿಗಳಿಗೂ ಟಿಕೆಟ್‌ ಹಂಚಿದ ಬಿಜೆಪಿ !

Published : Mar 28, 2024, 11:01 AM ISTUpdated : Mar 28, 2024, 11:02 AM IST

ರಾಜ್ಯದ 25 ಸ್ಥಾನಗಳಿಗೆ ಟಿಕೆಟ್ ಘೋಷಿಸಿದ ಬಿಜೆಪಿ
ಚುನಾವಣಾ ಪ್ರಚಾರದತ್ತ ಗಮನ ಹರಿಸಿದ ಬಿಜೆಪಿ
ಅಳೆದು ತೂಗಿ ಎಲ್ಲಾ ಜಾರಿಗಳಿಗೂ ಟಿಕೆಟ್ ಹಂಚಿಕೆ

ರಾಜ್ಯದ 25 ಸ್ಥಾನಗಳಿಗೆ ಬಿಜೆಪಿ ಟಿಕೆಟ್(Ticket) ಘೋಷಣೆ ಮಾಡಿದೆ. ಮೈತ್ರಿಯಲ್ಲಿ ತಮ್ಮ ಪಾಲಿನ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಹೀಗಾಗಿ ಈಗ ಚುನಾವಣಾ ಪ್ರಚಾರದತ್ತ ಬಿಜೆಪಿ(BJP) ಗಮನ ಹರಿಸಿದೆ. ಲೋಕಸಭೆ(Loksabha) ಅಖಾಡದಲ್ಲಿ ಜಾತಿ ಲೆಕ್ಕಾಚಾರ ಜೋರಾಗಿದ್ದು, ಅಳೆದು ತೂಗಿ ಎಲ್ಲಾ ಜಾತಿಗಳಿಗೂ ಬಿಜೆಪಿ ಟಿಕೆಟ್ ಹಂಚಿಕೆ ಮಾಡಿದೆ. ಈ ಮೂಲಕ ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯುವ ಯತ್ನವನ್ನು ಬಿಜೆಪಿ ಹೈಕಮಾಂಡ್ ಮಾಡಿದೆ. ರಾಜ್ಯದಲ್ಲಿ ಲಿಂಗಾಯತ ಸಮುದಾಯದ 9 ಜನರಿಗೆ ಬಿಜೆಪಿ ಟಿಕೆಟ್‌ ನೀಡಿದ್ರೆ, ಒಕ್ಕಲಿಗ - 3, ದಲಿತ - 5, ಎಸ್‌ಟಿ - 2, ಒಬಿಸಿ - 3, ಬ್ರಾಹ್ಮಣ ಸಮುದಾಯದ 3 ಜನರಿಗೆ ಟಿಕೆಟ್‌ ನೀಡಲಾಗಿದೆ.

ಇದನ್ನೂ ವೀಕ್ಷಿಸಿ:  Lok Sabha election 2024: ಚಿತ್ರದುರ್ಗದಲ್ಲಿ ಕಾರಜೋಳಗೆ ಟಿಕೆಟ್ ಕೊಟ್ಟಿದ್ದೇಕೆ..? ಇವರನ್ನು ಕಣಕ್ಕಿಳಿಸಲು ಕಾರಣವೇನು ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more