Assembly election: ಬಿಜೆಪಿಗೆ ರಸ್ತೆ ಸರಿ ಮಾಡೋ ಯೋಗ್ಯತೆ ಇಲ್ಲ: ಕಟೀಲ್‌ಗೆ ಯು.ಟಿ. ಖಾದರ್ ತಿರುಗೇಟು

Assembly election: ಬಿಜೆಪಿಗೆ ರಸ್ತೆ ಸರಿ ಮಾಡೋ ಯೋಗ್ಯತೆ ಇಲ್ಲ: ಕಟೀಲ್‌ಗೆ ಯು.ಟಿ. ಖಾದರ್ ತಿರುಗೇಟು

Published : Jan 04, 2023, 04:18 PM IST

ಸಂಸದ ನಳಿನ್‌ ಕುಮಾರ್‌ ಕಟೀಲ್ ಸೇರಿ ಬಿಜೆಪಿ ನಾಯಕರಿಗೆ ರಸ್ತೆ, ಗುಂಡಿ ಸರಿ ಮಾಡುವ ಅರ್ಹತೆ ಮತ್ತು ಯೋಗ್ಯತೆ ಇವರಿಗೆ ಇಲ್ಲ. ಹೀಗಾಗಿ, ಲವ್‌ ಜಿಹಾದ್ ಎಂಬ ಭಾವನಾತ್ಮಕ ವಿಚಾರ ಮುನ್ನೆಲೆಗೆ ತಂದಿದ್ದಾರೆ.

ಮಂಗಳೂರು (ಜ.04): ಸಂಸದ ನಳಿನ್‌ ಕುಮಾರ್‌ ಕಟೀಲ್ ಸೇರಿ ಬಿಜೆಪಿ ನಾಯಕರಿಗೆ ರಸ್ತೆ, ಗುಂಡಿ ಸರಿ ಮಾಡುವ ಅರ್ಹತೆ ಮತ್ತು ಯೋಗ್ಯತೆ ಇವರಿಗೆ ಇಲ್ಲ. ಹೀಗಾಗಿ, ಲವ್‌ ಜಿಹಾದ್ ಎಂಬ ಭಾವನಾತ್ಮಕ ವಿಚಾರ ಮುನ್ನೆಲೆಗೆ ತಂದಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಏನೆಲ್ಲಾ ‌ಮಾಡ್ತೇನೆ ಹೇಳಿದ್ರೋ ಅದು ಆಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಗೆ ಕುಚಲಕ್ಕಿ ತರಲು ಯೋಗ್ಯತೆ ಇಲ್ಲದ ಇವರು ಜನಪ್ರತಿನಿಧಿಗಳಾ? ಎಂದು ವಿಪಕ್ಷ ಉಪನಾಯಕ ಯು.ಟಿ. ಖಾದರ್ ಕಿಡಿ ಕಾರಿದ್ದಾರೆ. 

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಯು.ಟಿ. ಖಾದರ್, ಉಳ್ಳಾಲದಲ್ಲಿ ರಸ್ತೆ, ಚರಂಡಿ ವಿಷಯ ಬಿಟ್ಟು ಲವ್ ಜಿಹಾದ್ ಕಡೆ ಗಮನ ಕೊಡಿ ಎಂಬ ನಳಿನ್ ಕುಮಾರ್ ಹೇಳಿಕೆಗೆ ನಾಚಿಕೆ ಆಗಬೇಕು. ಇವರಿಗೆ ಅಭಿವೃದ್ಧಿ ಮಾಡುವ ಯೋಗ್ಯತೆ ಇಲ್ಲ ಅಂತ ಜನರಿಗೆ ಹೇಳಿದ್ದಾರೆ. ಜನರನ್ನ ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದಾರೆ. ಡಬಲ್ ಇಂಜಿನ್ ಸರ್ಕಾರದ ಫ್ಯೂಲ್ ಕಮ್ಯೂನಲ್ ಫ್ಯೂಲ್ ಆಗಿದೆ. ಅವರ ಸೈಲೆನ್ಸರ್ ಹೊಗೆ ವಿಷ, ಅದು ಯಾರನ್ನೂ ‌ಬದುಕಿಸಲ್ಲ. ಅವರ ಇಂಜಿನ್ ಜನ ಸಾಮಾನ್ಯರ ಕಣ್ಣೀರಿನಲ್ಲಿ ಕಟ್ಟಲಾಗಿದೆ. ಇನ್ನು ಮುಂದೆ ಇವರ ಇಂಜಿನ್ ಅನ್ನು ಜನ ಕಿತ್ತು ಬಿಸಾಡ್ತಾರೆ. ಇವರು ಜಾತಿ ಧರ್ಮ ಆಧಾರದಲ್ಲಿ ವಿಭಾಗ ಮಾಡುವವರು. ಬಿರುಕು ಮೂಡಿಸಲು ಇವರು ಇದನ್ನೆಲ್ಲಾ ಮಾಡ್ತಾ ಇದಾರೆ. ನಿನ್ನೆ ನಳಿನ್ ಕುಮಾರ್ ಕಟೀಲ್ ಸಿಕ್ಕಿದಾಗ ಚಾಲೆಂಜ್ ಹಾಕಿದ್ದೇನೆ. ರಮಾನಾಥ್ ರೈ ಗೆದ್ದು ಉಸ್ತುವಾರಿ ಸಚಿವರಾಗ್ತಾರೆ, ನಮ್ಮದೇ ಸರ್ಕಾರ ಬರುತ್ತೆ ಅಂತ ಹೇಳಿದ್ದೇನೆ ಎಂದು ಹೇಳಿದರು. 

ರಸ್ತೆ & ಚರಂಡಿ ವಿಚಾರ ಬಿಟ್ಹಾಕಿ, ಲವ್ ಜಿಹಾದ್ ಬಗ್ಗೆ ಯೋಚಿಸಿ: ನಳಿನ್ ಕುಮಾರ್ ಕಟೀಲ್

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more