ಇದು 'ನಮೋ' ರಣತಂತ್ರ: ಒಕ್ಕಲಿಗ, ವಾಲ್ಮೀಕಿ ಹಾಗೂ ಕುರುಬರ ಮತಬೇಟೆ?

ಇದು 'ನಮೋ' ರಣತಂತ್ರ: ಒಕ್ಕಲಿಗ, ವಾಲ್ಮೀಕಿ ಹಾಗೂ ಕುರುಬರ ಮತಬೇಟೆ?

Published : Nov 12, 2022, 04:12 PM ISTUpdated : Nov 12, 2022, 04:13 PM IST

PM Narendra Modi Bengaluru Karnataka Visit: ಪ್ರಧಾನಿ ಮೋದಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಿದ್ದು, ಮಹರ್ಷಿ ವಾಲ್ಮೀಕಿ, ಸಂತಶ್ರೇಷ್ಠ ಕನಕದಾಸರಿಗೆ ಕೂಡ ನಮೋ ಎಂದಿದ್ದಾರೆ.

ಒಕ್ಕಲಿಗ, ಕುರುಬ ಹಾಗೂ ವಾಲ್ಮೀಕಿ ಸಮುದಾಯಗಳ ಮತಬೇಟೆಗೆ ಬಿಜೆಪಿ ಭರ್ಜರಿ ಪ್ಲಾನ್ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪೇಗೌಡರ ಪ್ರತಿಮೆ ಅನಾವರಣದ ಮೂಲಕ ಒಕ್ಕಲಿಗ ಸಮುದಾಯದ ಮತ ಬ್ಯಾಂಕ್‌'ಗೆ ಕೈ ಹಾಕಿದ್ದಾರೆ. ಹಾಗೂ ಕನಕದಾಸರ ಪ್ರತಿಮೆ ಮತ್ತು ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕುರುಬ ಮತ್ತು ವಾಲ್ಮೀಕಿ ಸಮುದಾಯವನ್ನು ಸೆಳೆದಿದ್ದಾರೆ. 3 ಸಮುದಾಯ, 3 ಅಸ್ಮಿತೆ ಹಾಗೂ 100 ಲೆಕ್ಕಾಚಾರಗಳ ಮೂಲಕ ಪ್ರಧಾನಿ ಮೋದಿ ಕೇಸರಿ ವಿಜಯ ಚರಿತ್ರೆ ಬರೆದಿದ್ದಾರೆ ಎನ್ನಲಾಗುತ್ತಿದೆ. ಮೂರು ಮಹಾತ್ಮರು, ಮೂರು ಅಸ್ಮಿತೆ, ನೂರು ಲೆಕ್ಕಾಚಾರ. ಕೇಸರಿ ಪಡೆಯ ಈ ತಂತ್ರ, ಮೋದಿ ವಿಜಯ ಮಂತ್ರ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದ ಗದ್ದುಗೆ ಏರಿಸುತ್ತಾ ಎಂಬುದು ಕಾದು ನೋಡಬೇಕಾಗಿದೆ.

ಪ್ರೀತಿಸಿ ಮದುವೆ ಆಗದೇ ಇರೋದು ವಂಚನೆಯಲ್ಲ: ಹೈಕೋರ್ಟ್

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more