ಇದು 'ನಮೋ' ರಣತಂತ್ರ: ಒಕ್ಕಲಿಗ, ವಾಲ್ಮೀಕಿ ಹಾಗೂ ಕುರುಬರ ಮತಬೇಟೆ?

ಇದು 'ನಮೋ' ರಣತಂತ್ರ: ಒಕ್ಕಲಿಗ, ವಾಲ್ಮೀಕಿ ಹಾಗೂ ಕುರುಬರ ಮತಬೇಟೆ?

Published : Nov 12, 2022, 04:12 PM ISTUpdated : Nov 12, 2022, 04:13 PM IST

PM Narendra Modi Bengaluru Karnataka Visit: ಪ್ರಧಾನಿ ಮೋದಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಿದ್ದು, ಮಹರ್ಷಿ ವಾಲ್ಮೀಕಿ, ಸಂತಶ್ರೇಷ್ಠ ಕನಕದಾಸರಿಗೆ ಕೂಡ ನಮೋ ಎಂದಿದ್ದಾರೆ.

ಒಕ್ಕಲಿಗ, ಕುರುಬ ಹಾಗೂ ವಾಲ್ಮೀಕಿ ಸಮುದಾಯಗಳ ಮತಬೇಟೆಗೆ ಬಿಜೆಪಿ ಭರ್ಜರಿ ಪ್ಲಾನ್ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪೇಗೌಡರ ಪ್ರತಿಮೆ ಅನಾವರಣದ ಮೂಲಕ ಒಕ್ಕಲಿಗ ಸಮುದಾಯದ ಮತ ಬ್ಯಾಂಕ್‌'ಗೆ ಕೈ ಹಾಕಿದ್ದಾರೆ. ಹಾಗೂ ಕನಕದಾಸರ ಪ್ರತಿಮೆ ಮತ್ತು ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕುರುಬ ಮತ್ತು ವಾಲ್ಮೀಕಿ ಸಮುದಾಯವನ್ನು ಸೆಳೆದಿದ್ದಾರೆ. 3 ಸಮುದಾಯ, 3 ಅಸ್ಮಿತೆ ಹಾಗೂ 100 ಲೆಕ್ಕಾಚಾರಗಳ ಮೂಲಕ ಪ್ರಧಾನಿ ಮೋದಿ ಕೇಸರಿ ವಿಜಯ ಚರಿತ್ರೆ ಬರೆದಿದ್ದಾರೆ ಎನ್ನಲಾಗುತ್ತಿದೆ. ಮೂರು ಮಹಾತ್ಮರು, ಮೂರು ಅಸ್ಮಿತೆ, ನೂರು ಲೆಕ್ಕಾಚಾರ. ಕೇಸರಿ ಪಡೆಯ ಈ ತಂತ್ರ, ಮೋದಿ ವಿಜಯ ಮಂತ್ರ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದ ಗದ್ದುಗೆ ಏರಿಸುತ್ತಾ ಎಂಬುದು ಕಾದು ನೋಡಬೇಕಾಗಿದೆ.

ಪ್ರೀತಿಸಿ ಮದುವೆ ಆಗದೇ ಇರೋದು ವಂಚನೆಯಲ್ಲ: ಹೈಕೋರ್ಟ್

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more