ಇದು 'ನಮೋ' ರಣತಂತ್ರ: ಒಕ್ಕಲಿಗ, ವಾಲ್ಮೀಕಿ ಹಾಗೂ ಕುರುಬರ ಮತಬೇಟೆ?

ಇದು 'ನಮೋ' ರಣತಂತ್ರ: ಒಕ್ಕಲಿಗ, ವಾಲ್ಮೀಕಿ ಹಾಗೂ ಕುರುಬರ ಮತಬೇಟೆ?

Published : Nov 12, 2022, 04:12 PM ISTUpdated : Nov 12, 2022, 04:13 PM IST

PM Narendra Modi Bengaluru Karnataka Visit: ಪ್ರಧಾನಿ ಮೋದಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಿದ್ದು, ಮಹರ್ಷಿ ವಾಲ್ಮೀಕಿ, ಸಂತಶ್ರೇಷ್ಠ ಕನಕದಾಸರಿಗೆ ಕೂಡ ನಮೋ ಎಂದಿದ್ದಾರೆ.

ಒಕ್ಕಲಿಗ, ಕುರುಬ ಹಾಗೂ ವಾಲ್ಮೀಕಿ ಸಮುದಾಯಗಳ ಮತಬೇಟೆಗೆ ಬಿಜೆಪಿ ಭರ್ಜರಿ ಪ್ಲಾನ್ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪೇಗೌಡರ ಪ್ರತಿಮೆ ಅನಾವರಣದ ಮೂಲಕ ಒಕ್ಕಲಿಗ ಸಮುದಾಯದ ಮತ ಬ್ಯಾಂಕ್‌'ಗೆ ಕೈ ಹಾಕಿದ್ದಾರೆ. ಹಾಗೂ ಕನಕದಾಸರ ಪ್ರತಿಮೆ ಮತ್ತು ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕುರುಬ ಮತ್ತು ವಾಲ್ಮೀಕಿ ಸಮುದಾಯವನ್ನು ಸೆಳೆದಿದ್ದಾರೆ. 3 ಸಮುದಾಯ, 3 ಅಸ್ಮಿತೆ ಹಾಗೂ 100 ಲೆಕ್ಕಾಚಾರಗಳ ಮೂಲಕ ಪ್ರಧಾನಿ ಮೋದಿ ಕೇಸರಿ ವಿಜಯ ಚರಿತ್ರೆ ಬರೆದಿದ್ದಾರೆ ಎನ್ನಲಾಗುತ್ತಿದೆ. ಮೂರು ಮಹಾತ್ಮರು, ಮೂರು ಅಸ್ಮಿತೆ, ನೂರು ಲೆಕ್ಕಾಚಾರ. ಕೇಸರಿ ಪಡೆಯ ಈ ತಂತ್ರ, ಮೋದಿ ವಿಜಯ ಮಂತ್ರ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದ ಗದ್ದುಗೆ ಏರಿಸುತ್ತಾ ಎಂಬುದು ಕಾದು ನೋಡಬೇಕಾಗಿದೆ.

ಪ್ರೀತಿಸಿ ಮದುವೆ ಆಗದೇ ಇರೋದು ವಂಚನೆಯಲ್ಲ: ಹೈಕೋರ್ಟ್

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more