ಇದು 'ನಮೋ' ರಣತಂತ್ರ: ಒಕ್ಕಲಿಗ, ವಾಲ್ಮೀಕಿ ಹಾಗೂ ಕುರುಬರ ಮತಬೇಟೆ?

ಇದು 'ನಮೋ' ರಣತಂತ್ರ: ಒಕ್ಕಲಿಗ, ವಾಲ್ಮೀಕಿ ಹಾಗೂ ಕುರುಬರ ಮತಬೇಟೆ?

Published : Nov 12, 2022, 04:12 PM ISTUpdated : Nov 12, 2022, 04:13 PM IST

PM Narendra Modi Bengaluru Karnataka Visit: ಪ್ರಧಾನಿ ಮೋದಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಿದ್ದು, ಮಹರ್ಷಿ ವಾಲ್ಮೀಕಿ, ಸಂತಶ್ರೇಷ್ಠ ಕನಕದಾಸರಿಗೆ ಕೂಡ ನಮೋ ಎಂದಿದ್ದಾರೆ.

ಒಕ್ಕಲಿಗ, ಕುರುಬ ಹಾಗೂ ವಾಲ್ಮೀಕಿ ಸಮುದಾಯಗಳ ಮತಬೇಟೆಗೆ ಬಿಜೆಪಿ ಭರ್ಜರಿ ಪ್ಲಾನ್ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪೇಗೌಡರ ಪ್ರತಿಮೆ ಅನಾವರಣದ ಮೂಲಕ ಒಕ್ಕಲಿಗ ಸಮುದಾಯದ ಮತ ಬ್ಯಾಂಕ್‌'ಗೆ ಕೈ ಹಾಕಿದ್ದಾರೆ. ಹಾಗೂ ಕನಕದಾಸರ ಪ್ರತಿಮೆ ಮತ್ತು ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕುರುಬ ಮತ್ತು ವಾಲ್ಮೀಕಿ ಸಮುದಾಯವನ್ನು ಸೆಳೆದಿದ್ದಾರೆ. 3 ಸಮುದಾಯ, 3 ಅಸ್ಮಿತೆ ಹಾಗೂ 100 ಲೆಕ್ಕಾಚಾರಗಳ ಮೂಲಕ ಪ್ರಧಾನಿ ಮೋದಿ ಕೇಸರಿ ವಿಜಯ ಚರಿತ್ರೆ ಬರೆದಿದ್ದಾರೆ ಎನ್ನಲಾಗುತ್ತಿದೆ. ಮೂರು ಮಹಾತ್ಮರು, ಮೂರು ಅಸ್ಮಿತೆ, ನೂರು ಲೆಕ್ಕಾಚಾರ. ಕೇಸರಿ ಪಡೆಯ ಈ ತಂತ್ರ, ಮೋದಿ ವಿಜಯ ಮಂತ್ರ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದ ಗದ್ದುಗೆ ಏರಿಸುತ್ತಾ ಎಂಬುದು ಕಾದು ನೋಡಬೇಕಾಗಿದೆ.

ಪ್ರೀತಿಸಿ ಮದುವೆ ಆಗದೇ ಇರೋದು ವಂಚನೆಯಲ್ಲ: ಹೈಕೋರ್ಟ್

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more