ಇದು 'ನಮೋ' ರಣತಂತ್ರ: ಒಕ್ಕಲಿಗ, ವಾಲ್ಮೀಕಿ ಹಾಗೂ ಕುರುಬರ ಮತಬೇಟೆ?

ಇದು 'ನಮೋ' ರಣತಂತ್ರ: ಒಕ್ಕಲಿಗ, ವಾಲ್ಮೀಕಿ ಹಾಗೂ ಕುರುಬರ ಮತಬೇಟೆ?

Published : Nov 12, 2022, 04:12 PM ISTUpdated : Nov 12, 2022, 04:13 PM IST

PM Narendra Modi Bengaluru Karnataka Visit: ಪ್ರಧಾನಿ ಮೋದಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಿದ್ದು, ಮಹರ್ಷಿ ವಾಲ್ಮೀಕಿ, ಸಂತಶ್ರೇಷ್ಠ ಕನಕದಾಸರಿಗೆ ಕೂಡ ನಮೋ ಎಂದಿದ್ದಾರೆ.

ಒಕ್ಕಲಿಗ, ಕುರುಬ ಹಾಗೂ ವಾಲ್ಮೀಕಿ ಸಮುದಾಯಗಳ ಮತಬೇಟೆಗೆ ಬಿಜೆಪಿ ಭರ್ಜರಿ ಪ್ಲಾನ್ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪೇಗೌಡರ ಪ್ರತಿಮೆ ಅನಾವರಣದ ಮೂಲಕ ಒಕ್ಕಲಿಗ ಸಮುದಾಯದ ಮತ ಬ್ಯಾಂಕ್‌'ಗೆ ಕೈ ಹಾಕಿದ್ದಾರೆ. ಹಾಗೂ ಕನಕದಾಸರ ಪ್ರತಿಮೆ ಮತ್ತು ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕುರುಬ ಮತ್ತು ವಾಲ್ಮೀಕಿ ಸಮುದಾಯವನ್ನು ಸೆಳೆದಿದ್ದಾರೆ. 3 ಸಮುದಾಯ, 3 ಅಸ್ಮಿತೆ ಹಾಗೂ 100 ಲೆಕ್ಕಾಚಾರಗಳ ಮೂಲಕ ಪ್ರಧಾನಿ ಮೋದಿ ಕೇಸರಿ ವಿಜಯ ಚರಿತ್ರೆ ಬರೆದಿದ್ದಾರೆ ಎನ್ನಲಾಗುತ್ತಿದೆ. ಮೂರು ಮಹಾತ್ಮರು, ಮೂರು ಅಸ್ಮಿತೆ, ನೂರು ಲೆಕ್ಕಾಚಾರ. ಕೇಸರಿ ಪಡೆಯ ಈ ತಂತ್ರ, ಮೋದಿ ವಿಜಯ ಮಂತ್ರ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದ ಗದ್ದುಗೆ ಏರಿಸುತ್ತಾ ಎಂಬುದು ಕಾದು ನೋಡಬೇಕಾಗಿದೆ.

ಪ್ರೀತಿಸಿ ಮದುವೆ ಆಗದೇ ಇರೋದು ವಂಚನೆಯಲ್ಲ: ಹೈಕೋರ್ಟ್

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more