ರಾಜ್ಯ ಬಿಜೆಪಿಯಲ್ಲಿ ಸೃಷ್ಟಿಯಾಗುತ್ತಾ ಮತ್ತೊಂದು ತಲ್ಲಣ..?

ರಾಜ್ಯ ಬಿಜೆಪಿಯಲ್ಲಿ ಸೃಷ್ಟಿಯಾಗುತ್ತಾ ಮತ್ತೊಂದು ತಲ್ಲಣ..?

Suvarna News   | Asianet News
Published : Aug 29, 2021, 11:30 AM ISTUpdated : Aug 29, 2021, 11:51 AM IST

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುವ ಬಗ್ಗೆ ಇದೀಗ ಬಿಜೆಪಿಯೊಳಗೆ ತಳಮಳ ಶುರುವಾಗಿದೆ. ರಾಜ್ಯ ಬಿಜೆಪಿಯೊಳಗೆ ಇದರಿಂದ ಮತ್ತೊಂದು ತಲ್ಲಣ ಸೃಷ್ಟಿಯಾಗುತ್ತಾ..? ಈ ಬಗ್ಗೆ ಬಿಸಿ ಬಿಸಿ ಚರ್ಚೆಯಾಗುತ್ತಿದೆ. 

ಸದ್ಯಕ್ಕೆ ಯಡಿಯೂರಪ್ಪ ಪ್ರವಾಸಕ್ಕೆ ಹೋಗುವುದು ಬೇಡ. ಇದರಿಂದ ಅನಗತ್ಯ ಗೊಂದಲ ಉಂಟಾಗುತ್ತದೆ ಎಂದು ಹೈ ಕಮಾಂಡ್ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೇ ಬಿಎಸ್‌ವೈ ಮನ ಒಲಿಸಲು ಬಸವರಾಜ ಬೊಮ್ಮಾಯಿಗೆ ಜವಾಬ್ದಾರಿ ನೀಡಿದೆ. 

ಬೆಂಗಳೂರು (ಆ.29):  ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುವ ಬಗ್ಗೆ ಇದೀಗ ಬಿಜೆಪಿಯೊಳಗೆ ತಳಮಳ ಶುರುವಾಗಿದೆ. ರಾಜ್ಯ ಬಿಜೆಪಿಯೊಳಗೆ ಇದರಿಂದ ಮತ್ತೊಂದು ತಲ್ಲಣ ಸೃಷ್ಟಿಯಾಗುತ್ತಾ..? ಈ ಬಗ್ಗೆ ಬಿಸಿ ಬಿಸಿ ಚರ್ಚೆಯಾಗುತ್ತಿದೆ. 

ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡಿದರೆ ತಪ್ಪೇನು?: ಬೈರತಿ

ಸದ್ಯಕ್ಕೆ ಯಡಿಯೂರಪ್ಪ ಪ್ರವಾಸಕ್ಕೆ ಹೋಗುವುದು ಬೇಡ. ಇದರಿಂದ ಅನಗತ್ಯ ಗೊಂದಲ ಉಂಟಾಗುತ್ತದೆ ಎಂದು ಹೈ ಕಮಾಂಡ್ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೇ ಬಿಎಸ್‌ವೈ ಮನ ಒಲಿಸಲು ಬಸವರಾಜ ಬೊಮ್ಮಾಯಿಗೆ ಜವಾಬ್ದಾರಿ ನೀಡಿದೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!