ರಾಜ್ಯ ಬಿಜೆಪಿಯಲ್ಲಿ ಸೃಷ್ಟಿಯಾಗುತ್ತಾ ಮತ್ತೊಂದು ತಲ್ಲಣ..?

ರಾಜ್ಯ ಬಿಜೆಪಿಯಲ್ಲಿ ಸೃಷ್ಟಿಯಾಗುತ್ತಾ ಮತ್ತೊಂದು ತಲ್ಲಣ..?

Suvarna News   | Asianet News
Published : Aug 29, 2021, 11:30 AM ISTUpdated : Aug 29, 2021, 11:51 AM IST

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುವ ಬಗ್ಗೆ ಇದೀಗ ಬಿಜೆಪಿಯೊಳಗೆ ತಳಮಳ ಶುರುವಾಗಿದೆ. ರಾಜ್ಯ ಬಿಜೆಪಿಯೊಳಗೆ ಇದರಿಂದ ಮತ್ತೊಂದು ತಲ್ಲಣ ಸೃಷ್ಟಿಯಾಗುತ್ತಾ..? ಈ ಬಗ್ಗೆ ಬಿಸಿ ಬಿಸಿ ಚರ್ಚೆಯಾಗುತ್ತಿದೆ. 

ಸದ್ಯಕ್ಕೆ ಯಡಿಯೂರಪ್ಪ ಪ್ರವಾಸಕ್ಕೆ ಹೋಗುವುದು ಬೇಡ. ಇದರಿಂದ ಅನಗತ್ಯ ಗೊಂದಲ ಉಂಟಾಗುತ್ತದೆ ಎಂದು ಹೈ ಕಮಾಂಡ್ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೇ ಬಿಎಸ್‌ವೈ ಮನ ಒಲಿಸಲು ಬಸವರಾಜ ಬೊಮ್ಮಾಯಿಗೆ ಜವಾಬ್ದಾರಿ ನೀಡಿದೆ. 

ಬೆಂಗಳೂರು (ಆ.29):  ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುವ ಬಗ್ಗೆ ಇದೀಗ ಬಿಜೆಪಿಯೊಳಗೆ ತಳಮಳ ಶುರುವಾಗಿದೆ. ರಾಜ್ಯ ಬಿಜೆಪಿಯೊಳಗೆ ಇದರಿಂದ ಮತ್ತೊಂದು ತಲ್ಲಣ ಸೃಷ್ಟಿಯಾಗುತ್ತಾ..? ಈ ಬಗ್ಗೆ ಬಿಸಿ ಬಿಸಿ ಚರ್ಚೆಯಾಗುತ್ತಿದೆ. 

ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡಿದರೆ ತಪ್ಪೇನು?: ಬೈರತಿ

ಸದ್ಯಕ್ಕೆ ಯಡಿಯೂರಪ್ಪ ಪ್ರವಾಸಕ್ಕೆ ಹೋಗುವುದು ಬೇಡ. ಇದರಿಂದ ಅನಗತ್ಯ ಗೊಂದಲ ಉಂಟಾಗುತ್ತದೆ ಎಂದು ಹೈ ಕಮಾಂಡ್ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೇ ಬಿಎಸ್‌ವೈ ಮನ ಒಲಿಸಲು ಬಸವರಾಜ ಬೊಮ್ಮಾಯಿಗೆ ಜವಾಬ್ದಾರಿ ನೀಡಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!