ರಾಜ್ಯ ಬಿಜೆಪಿಯಲ್ಲಿ ಸೃಷ್ಟಿಯಾಗುತ್ತಾ ಮತ್ತೊಂದು ತಲ್ಲಣ..?

ರಾಜ್ಯ ಬಿಜೆಪಿಯಲ್ಲಿ ಸೃಷ್ಟಿಯಾಗುತ್ತಾ ಮತ್ತೊಂದು ತಲ್ಲಣ..?

Suvarna News   | Asianet News
Published : Aug 29, 2021, 11:30 AM ISTUpdated : Aug 29, 2021, 11:51 AM IST

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುವ ಬಗ್ಗೆ ಇದೀಗ ಬಿಜೆಪಿಯೊಳಗೆ ತಳಮಳ ಶುರುವಾಗಿದೆ. ರಾಜ್ಯ ಬಿಜೆಪಿಯೊಳಗೆ ಇದರಿಂದ ಮತ್ತೊಂದು ತಲ್ಲಣ ಸೃಷ್ಟಿಯಾಗುತ್ತಾ..? ಈ ಬಗ್ಗೆ ಬಿಸಿ ಬಿಸಿ ಚರ್ಚೆಯಾಗುತ್ತಿದೆ. 

ಸದ್ಯಕ್ಕೆ ಯಡಿಯೂರಪ್ಪ ಪ್ರವಾಸಕ್ಕೆ ಹೋಗುವುದು ಬೇಡ. ಇದರಿಂದ ಅನಗತ್ಯ ಗೊಂದಲ ಉಂಟಾಗುತ್ತದೆ ಎಂದು ಹೈ ಕಮಾಂಡ್ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೇ ಬಿಎಸ್‌ವೈ ಮನ ಒಲಿಸಲು ಬಸವರಾಜ ಬೊಮ್ಮಾಯಿಗೆ ಜವಾಬ್ದಾರಿ ನೀಡಿದೆ. 

ಬೆಂಗಳೂರು (ಆ.29):  ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುವ ಬಗ್ಗೆ ಇದೀಗ ಬಿಜೆಪಿಯೊಳಗೆ ತಳಮಳ ಶುರುವಾಗಿದೆ. ರಾಜ್ಯ ಬಿಜೆಪಿಯೊಳಗೆ ಇದರಿಂದ ಮತ್ತೊಂದು ತಲ್ಲಣ ಸೃಷ್ಟಿಯಾಗುತ್ತಾ..? ಈ ಬಗ್ಗೆ ಬಿಸಿ ಬಿಸಿ ಚರ್ಚೆಯಾಗುತ್ತಿದೆ. 

ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡಿದರೆ ತಪ್ಪೇನು?: ಬೈರತಿ

ಸದ್ಯಕ್ಕೆ ಯಡಿಯೂರಪ್ಪ ಪ್ರವಾಸಕ್ಕೆ ಹೋಗುವುದು ಬೇಡ. ಇದರಿಂದ ಅನಗತ್ಯ ಗೊಂದಲ ಉಂಟಾಗುತ್ತದೆ ಎಂದು ಹೈ ಕಮಾಂಡ್ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೇ ಬಿಎಸ್‌ವೈ ಮನ ಒಲಿಸಲು ಬಸವರಾಜ ಬೊಮ್ಮಾಯಿಗೆ ಜವಾಬ್ದಾರಿ ನೀಡಿದೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?