ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ: ಅಖಾಡಕ್ಕಿಳಿದ ಹೈಕಮಾಂಡ್..!

Jan 15, 2021, 2:46 PM IST

ಬೆಂಗಳೂರು (ಜ.15): ಸಂಪುಟ ವಿಸ್ತರಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಇದು ದಿನ ಕಳೆದಂತೆ ಹೆಚ್ಚಾಗುತ್ತಿದೆ.
ಅಲ್ಲದೇ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿರುದ್ಧ ಮಾತನಾಡುವವರ ಸಂಖ್ಯೆಯೂ ಏರುತ್ತಲೇ ಇದೆ.

ಸಿಗದ ಸಚಿವ ಸ್ಥಾನ: ಮುಂದಿನ ವಾರ ರೆಬೆಲ್‌ ಶಾಸಕರ ಸಭೆ

ಇದರಿಂದ ಎಚ್ಚೆತ್ತ ಹೈಕಮಾಂಡ್, ಅಸಮಾಧಾನವನ್ನು ತಣ್ಣಗಾಗಿಸಲು ಬಿಜೆಪಿ ಹೈಕಮಾಂಡ್ ಅಖಾಡಕ್ಕಿಳಿದಿದೆ. ಯಾರೆಲ್ಲ ಅಸಮಧಾನಗೊಂಡಿದ್ದಾರೋ ಅವರನ್ನೆಲ್ಲ ಸಮಧಾನಪಡಿಸಲು ಹೈಕಮಾಂಡ್ ಮುಂದಾಗಿದೆ..