ಬೊಮ್ಮಾಯಿ ಸಂಪುಟದಲ್ಲಿ ಡಿಸಿಎಂ ಹುದ್ದೆ ಇಲ್ಲ, ಬೇಡ ಅಂದಿದ್ಯಾಕೆ ಹೈಕಮಾಂಡ್..?

ಬೊಮ್ಮಾಯಿ ಸಂಪುಟದಲ್ಲಿ ಡಿಸಿಎಂ ಹುದ್ದೆ ಇಲ್ಲ, ಬೇಡ ಅಂದಿದ್ಯಾಕೆ ಹೈಕಮಾಂಡ್..?

Published : Aug 04, 2021, 10:06 AM ISTUpdated : Aug 04, 2021, 10:16 AM IST

ಈ ಬಾರಿಯ ಒಂದು ವಿಶೇಷತೆ ಎಂದರೆ, ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ವರಿಷ್ಠರು ಒಲವು ತೋರಿಲ್ಲ.ಡಿಸಿಎಂ ಹುದ್ದೆಯಿಂದ ಪಕ್ಷಕ್ಕಾಗಲಿ, ಸರ್ಕಾರಕ್ಕಾಗಲಿ ಹೆಚ್ಚಿನ ಅನುಕೂಲವೇನೂ ಆಗಿಲ್ಲ ಎಂಬ ಅಭಿಪ್ರಾಯವನ್ನು ವರಿಷ್ಠರು ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಆ. 04): ಇಂದು ಮಧ್ಯಾಹ್ನ 2.15 ಕ್ಕೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿಯ ಒಂದು ವಿಶೇಷತೆ ಎಂದರೆ, ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ವರಿಷ್ಠರು ಒಲವು ತೋರಿಲ್ಲ. ಹಿಂದಿನ ಬಿ.ಎಸ್‌.ಯಡಿಯೂರಪ್ಪ ಸಂಪುಟದಲ್ಲಿ ಮೂವರು ಉಪಮುಖ್ಯಮಂತ್ರಿಗಳಿದ್ದರು.

ಆದರೆ, ಉಪಮುಖ್ಯಮಂತ್ರಿ ಹುದ್ದೆಯಿಂದ ಪಕ್ಷಕ್ಕಾಗಲಿ ಅಥವಾ ಸರ್ಕಾರಕ್ಕಾಗಲಿ ಹೆಚ್ಚಿನ ಅನುಕೂಲವೇನೂ ಆಗಿಲ್ಲ ಎಂಬ ಅಭಿಪ್ರಾಯವನ್ನು ವರಿಷ್ಠರು ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಈ ಸಲ ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಅನೇಕರು ಕಣ್ಣಿಟ್ಟಿದ್ದರಿಂದ ಯಾರಿಗೆ ನೀಡಿದರೂ ಅದು ಅಸಮಾಧಾನಕ್ಕೆ ಕಾರಣವಾಗಬಹುದು ಎಂಬ ಕಾರಣಕ್ಕೆ ಹುದ್ದೆಯ ಸೃಷ್ಟಿಯೇ ಬೇಡ ಎಂಬ ನಿಲುವಿಗೆ ಬರಲಾಯಿತು ಎಂದೂ ಹೇಳಲಾಗುತ್ತಿದೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!