ಬೊಮ್ಮಾಯಿ ಸಂಪುಟದಲ್ಲಿ ಡಿಸಿಎಂ ಹುದ್ದೆ ಇಲ್ಲ, ಬೇಡ ಅಂದಿದ್ಯಾಕೆ ಹೈಕಮಾಂಡ್..?

ಬೊಮ್ಮಾಯಿ ಸಂಪುಟದಲ್ಲಿ ಡಿಸಿಎಂ ಹುದ್ದೆ ಇಲ್ಲ, ಬೇಡ ಅಂದಿದ್ಯಾಕೆ ಹೈಕಮಾಂಡ್..?

Published : Aug 04, 2021, 10:06 AM ISTUpdated : Aug 04, 2021, 10:16 AM IST

ಈ ಬಾರಿಯ ಒಂದು ವಿಶೇಷತೆ ಎಂದರೆ, ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ವರಿಷ್ಠರು ಒಲವು ತೋರಿಲ್ಲ.ಡಿಸಿಎಂ ಹುದ್ದೆಯಿಂದ ಪಕ್ಷಕ್ಕಾಗಲಿ, ಸರ್ಕಾರಕ್ಕಾಗಲಿ ಹೆಚ್ಚಿನ ಅನುಕೂಲವೇನೂ ಆಗಿಲ್ಲ ಎಂಬ ಅಭಿಪ್ರಾಯವನ್ನು ವರಿಷ್ಠರು ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಆ. 04): ಇಂದು ಮಧ್ಯಾಹ್ನ 2.15 ಕ್ಕೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿಯ ಒಂದು ವಿಶೇಷತೆ ಎಂದರೆ, ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ವರಿಷ್ಠರು ಒಲವು ತೋರಿಲ್ಲ. ಹಿಂದಿನ ಬಿ.ಎಸ್‌.ಯಡಿಯೂರಪ್ಪ ಸಂಪುಟದಲ್ಲಿ ಮೂವರು ಉಪಮುಖ್ಯಮಂತ್ರಿಗಳಿದ್ದರು.

ಆದರೆ, ಉಪಮುಖ್ಯಮಂತ್ರಿ ಹುದ್ದೆಯಿಂದ ಪಕ್ಷಕ್ಕಾಗಲಿ ಅಥವಾ ಸರ್ಕಾರಕ್ಕಾಗಲಿ ಹೆಚ್ಚಿನ ಅನುಕೂಲವೇನೂ ಆಗಿಲ್ಲ ಎಂಬ ಅಭಿಪ್ರಾಯವನ್ನು ವರಿಷ್ಠರು ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಈ ಸಲ ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಅನೇಕರು ಕಣ್ಣಿಟ್ಟಿದ್ದರಿಂದ ಯಾರಿಗೆ ನೀಡಿದರೂ ಅದು ಅಸಮಾಧಾನಕ್ಕೆ ಕಾರಣವಾಗಬಹುದು ಎಂಬ ಕಾರಣಕ್ಕೆ ಹುದ್ದೆಯ ಸೃಷ್ಟಿಯೇ ಬೇಡ ಎಂಬ ನಿಲುವಿಗೆ ಬರಲಾಯಿತು ಎಂದೂ ಹೇಳಲಾಗುತ್ತಿದೆ.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!