ಬೊಮ್ಮಾಯಿ ಸಂಪುಟದಲ್ಲಿ ಡಿಸಿಎಂ ಹುದ್ದೆ ಇಲ್ಲ, ಬೇಡ ಅಂದಿದ್ಯಾಕೆ ಹೈಕಮಾಂಡ್..?

ಬೊಮ್ಮಾಯಿ ಸಂಪುಟದಲ್ಲಿ ಡಿಸಿಎಂ ಹುದ್ದೆ ಇಲ್ಲ, ಬೇಡ ಅಂದಿದ್ಯಾಕೆ ಹೈಕಮಾಂಡ್..?

Published : Aug 04, 2021, 10:06 AM ISTUpdated : Aug 04, 2021, 10:16 AM IST

ಈ ಬಾರಿಯ ಒಂದು ವಿಶೇಷತೆ ಎಂದರೆ, ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ವರಿಷ್ಠರು ಒಲವು ತೋರಿಲ್ಲ.ಡಿಸಿಎಂ ಹುದ್ದೆಯಿಂದ ಪಕ್ಷಕ್ಕಾಗಲಿ, ಸರ್ಕಾರಕ್ಕಾಗಲಿ ಹೆಚ್ಚಿನ ಅನುಕೂಲವೇನೂ ಆಗಿಲ್ಲ ಎಂಬ ಅಭಿಪ್ರಾಯವನ್ನು ವರಿಷ್ಠರು ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಆ. 04): ಇಂದು ಮಧ್ಯಾಹ್ನ 2.15 ಕ್ಕೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿಯ ಒಂದು ವಿಶೇಷತೆ ಎಂದರೆ, ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ವರಿಷ್ಠರು ಒಲವು ತೋರಿಲ್ಲ. ಹಿಂದಿನ ಬಿ.ಎಸ್‌.ಯಡಿಯೂರಪ್ಪ ಸಂಪುಟದಲ್ಲಿ ಮೂವರು ಉಪಮುಖ್ಯಮಂತ್ರಿಗಳಿದ್ದರು.

ಆದರೆ, ಉಪಮುಖ್ಯಮಂತ್ರಿ ಹುದ್ದೆಯಿಂದ ಪಕ್ಷಕ್ಕಾಗಲಿ ಅಥವಾ ಸರ್ಕಾರಕ್ಕಾಗಲಿ ಹೆಚ್ಚಿನ ಅನುಕೂಲವೇನೂ ಆಗಿಲ್ಲ ಎಂಬ ಅಭಿಪ್ರಾಯವನ್ನು ವರಿಷ್ಠರು ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಈ ಸಲ ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಅನೇಕರು ಕಣ್ಣಿಟ್ಟಿದ್ದರಿಂದ ಯಾರಿಗೆ ನೀಡಿದರೂ ಅದು ಅಸಮಾಧಾನಕ್ಕೆ ಕಾರಣವಾಗಬಹುದು ಎಂಬ ಕಾರಣಕ್ಕೆ ಹುದ್ದೆಯ ಸೃಷ್ಟಿಯೇ ಬೇಡ ಎಂಬ ನಿಲುವಿಗೆ ಬರಲಾಯಿತು ಎಂದೂ ಹೇಳಲಾಗುತ್ತಿದೆ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?