ಸಿಎಂ ರೇಸ್‌ನಲ್ಲಿ ಐವರು ನಾಯಕರು: ಒಬ್ಬರಿಗೆ ಒಲಿಯುತ್ತಾ ಸಿಎಂ ಪಟ್ಟ?

ಸಿಎಂ ರೇಸ್‌ನಲ್ಲಿ ಐವರು ನಾಯಕರು: ಒಬ್ಬರಿಗೆ ಒಲಿಯುತ್ತಾ ಸಿಎಂ ಪಟ್ಟ?

Published : Jul 27, 2021, 09:41 AM IST

ಬಿ. ಎಸ್. ಯಡಿಯೂರಪ್ಪ ಸಿಎಂ ಸ್ಥಾನ ಬಿಟ್ಟಿದ್ದಾಯ್ತು. ಹೀಗಿರುವಾಗ ಕರ್ನಾಟಕದ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಅತ್ತ ಹೈಕಮಾಂಡ್ ಕೂಡಾ ಮುಂದಿನ ಸಿಎಂ ಆಯ್ಕೆ ವಿಚಾರದಲ್ಲಿ ತಲೆ ಕೆಡಿಸಿಕೊಂಡಿದೆ. ಹೀಗಿರುವಾಗ ಬಿಜೆಪಿ ಹಿರಿಯರ ಗಮನ ಐವರು ನಾಯಕರ ಮೇಲಿದೆ ಎನ್ನಲಾಗಿದೆ.

ಬೆಂಗಳೂರು(ಜು.27) ಬಿ. ಎಸ್. ಯಡಿಯೂರಪ್ಪ ಸಿಎಂ ಸ್ಥಾನ ಬಿಟ್ಟಿದ್ದಾಯ್ತು. ಹೀಗಿರುವಾಗ ಕರ್ನಾಟಕದ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಅತ್ತ ಹೈಕಮಾಂಡ್ ಕೂಡಾ ಮುಂದಿನ ಸಿಎಂ ಆಯ್ಕೆ ವಿಚಾರದಲ್ಲಿ ತಲೆ ಕೆಡಿಸಿಕೊಂಡಿದೆ. ಹೀಗಿರುವಾಗ ಬಿಜೆಪಿ ಹಿರಿಯರ ಗಮನ ಐವರು ನಾಯಕರ ಮೇಲಿದೆ ಎನ್ನಲಾಗಿದೆ.

ಹೌದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುರುಗೇಶ್ ನಿರಾಣಿ, ಅರವಿಂದ್ ಬೆಲ್ಲದ್, ಬಸವರಾಜ್ ಬೊಮ್ಮಾಯಿ ಹಾಗೂ ಸಿ. ಟಿ. ರವಿ ಈ ಐವರ ಮೇಲೆ ಹೈಕಮಾಂಡ್ ಕಣ್ಣಿದೆ ಎನ್ನಲಾಗಿದೆ. ಎಲ್ಲಾ ಲೆಕ್ಕಾಚಾರ ನಡೆಸಿ, ಯಾರು ಸಿಎಂ ಆದ್ರೆ ಪಕ್ಷಕ್ಕೆ ಹೆಚ್ಚು ಲಾಭ ಎಂಬುವುದನ್ನು ಗಮನದಲ್ಲಿಟ್ಟುಕೊಂಡು ಸಿಎಂ ಆಯ್ಕೆ ನಡೆಯಲಿದೆ ಎನ್ನಲಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!