ಸಿಎಂ ರೇಸ್‌ನಲ್ಲಿ ಐವರು ನಾಯಕರು: ಒಬ್ಬರಿಗೆ ಒಲಿಯುತ್ತಾ ಸಿಎಂ ಪಟ್ಟ?

ಸಿಎಂ ರೇಸ್‌ನಲ್ಲಿ ಐವರು ನಾಯಕರು: ಒಬ್ಬರಿಗೆ ಒಲಿಯುತ್ತಾ ಸಿಎಂ ಪಟ್ಟ?

Published : Jul 27, 2021, 09:41 AM IST

ಬಿ. ಎಸ್. ಯಡಿಯೂರಪ್ಪ ಸಿಎಂ ಸ್ಥಾನ ಬಿಟ್ಟಿದ್ದಾಯ್ತು. ಹೀಗಿರುವಾಗ ಕರ್ನಾಟಕದ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಅತ್ತ ಹೈಕಮಾಂಡ್ ಕೂಡಾ ಮುಂದಿನ ಸಿಎಂ ಆಯ್ಕೆ ವಿಚಾರದಲ್ಲಿ ತಲೆ ಕೆಡಿಸಿಕೊಂಡಿದೆ. ಹೀಗಿರುವಾಗ ಬಿಜೆಪಿ ಹಿರಿಯರ ಗಮನ ಐವರು ನಾಯಕರ ಮೇಲಿದೆ ಎನ್ನಲಾಗಿದೆ.

ಬೆಂಗಳೂರು(ಜು.27) ಬಿ. ಎಸ್. ಯಡಿಯೂರಪ್ಪ ಸಿಎಂ ಸ್ಥಾನ ಬಿಟ್ಟಿದ್ದಾಯ್ತು. ಹೀಗಿರುವಾಗ ಕರ್ನಾಟಕದ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಅತ್ತ ಹೈಕಮಾಂಡ್ ಕೂಡಾ ಮುಂದಿನ ಸಿಎಂ ಆಯ್ಕೆ ವಿಚಾರದಲ್ಲಿ ತಲೆ ಕೆಡಿಸಿಕೊಂಡಿದೆ. ಹೀಗಿರುವಾಗ ಬಿಜೆಪಿ ಹಿರಿಯರ ಗಮನ ಐವರು ನಾಯಕರ ಮೇಲಿದೆ ಎನ್ನಲಾಗಿದೆ.

ಹೌದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುರುಗೇಶ್ ನಿರಾಣಿ, ಅರವಿಂದ್ ಬೆಲ್ಲದ್, ಬಸವರಾಜ್ ಬೊಮ್ಮಾಯಿ ಹಾಗೂ ಸಿ. ಟಿ. ರವಿ ಈ ಐವರ ಮೇಲೆ ಹೈಕಮಾಂಡ್ ಕಣ್ಣಿದೆ ಎನ್ನಲಾಗಿದೆ. ಎಲ್ಲಾ ಲೆಕ್ಕಾಚಾರ ನಡೆಸಿ, ಯಾರು ಸಿಎಂ ಆದ್ರೆ ಪಕ್ಷಕ್ಕೆ ಹೆಚ್ಚು ಲಾಭ ಎಂಬುವುದನ್ನು ಗಮನದಲ್ಲಿಟ್ಟುಕೊಂಡು ಸಿಎಂ ಆಯ್ಕೆ ನಡೆಯಲಿದೆ ಎನ್ನಲಾಗಿದೆ. 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ