Party Rounds: ಹುಬ್ಬಳ್ಳಿಯಲ್ಲಿ ಶೆಟ್ಟರ್‌ ಸೋಲಿಸಲು ರಾಜ್ಯ ನಾಯಕರಿಗೆ ಟಾಸ್ಕ್ ಕೊಟ್ಟ ಹೈಕಮಾಂಡ್!

Party Rounds: ಹುಬ್ಬಳ್ಳಿಯಲ್ಲಿ ಶೆಟ್ಟರ್‌ ಸೋಲಿಸಲು ರಾಜ್ಯ ನಾಯಕರಿಗೆ ಟಾಸ್ಕ್ ಕೊಟ್ಟ ಹೈಕಮಾಂಡ್!

Published : Apr 25, 2023, 09:46 PM IST

ಜಗದೀಶ ಶೆಟ್ಟರ್‌ ಪ್ರತಿನಿಧಿಸುತ್ತಿರುವ ‘ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರ’ವನ್ನು ಉಳಿಸಿಕೊಳ್ಳಲೇಬೇಕೆಂದು ಬಿಜೆಪಿ ಪಣ ತೊಟ್ಟಿದೆ. ಶೆಟ್ಟರ್ ಅವರನ್ನು ಮಣಿಸಲು ರಾಜ್ಯ ನಾಯಕರಿಗೆ ಟಾಸ್ಕ್ ನೀಡಿದೆ.

ಬೆಂಗಳೂರು (ಏ.25): ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದಕ್ಕೆ ಹೈಕಮಾಂಡ್‌ ವಿರುದ್ಧ ಸಿಡಿದೆದ್ದು ಕಾಂಗ್ರೆಸ್‌ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಪ್ರತಿನಿಧಿಸುತ್ತಿರುವ ‘ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರ’ವನ್ನು ಉಳಿಸಿಕೊಳ್ಳಲೇಬೇಕೆಂದು ಬಿಜೆಪಿ ಪಣ ತೊಟ್ಟಿದೆ. ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರನ್ನು ಗೆಲ್ಲಿಸಲು ಮತ್ತು ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ತಂತ್ರ ಹೂಡಿದೆ.

ಹುಬ್ಬಳ್ಳಿಯಲ್ಲಿ ಪ್ರತಿಕಾಗೋಷ್ಠಿ ನಡೆಸಿದ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಎಲ್ಲಾ ವಿಚಾರ ಗೊತ್ತಿದೆ. ಅವರಿಗೆ ಟಿಕೆಟ್ ಯಾಕೆ ನೀಡಿಲ್ಲ ಎಂಬ ಬಗ್ಗೆ ಕೂಡ ತಿಳಿಸಿದ್ದೇವೆ. ಅದನ್ನು ನಾವು ಬಹಿರಂಗ ಪಡಿಸುವುದಿಲ್ಲ. ಈ ಬಗ್ಗೆ ಜನರು  ಕೇಳಿದರೆ ಅವರಿಗೆ ಉತ್ತರ ನೀಡ್ತೇವೆ ಎಂದು ಹೇಳಿದ್ದರು. ಈ ನಡುವೆ ಸವದಿ ಸೋಲಿಸಲು ಬಿಎಸ್‌ವೈ ಮತ್ತು ಬೊಮ್ಮಾಯಿಗೆ ಹೈಕಮಾಂಡ್ ಟಾಸ್ಕ್ ನೀಡಿದೆ.  ಹುಬ್ಬಳ್ಳಿಯಲ್ಲಿ ಶೆಟ್ಟರ್ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಸೋಲಬೇಕು ಎಂದು ಅಮಿತ್ ಶಾ ಕರೆ ಕೊಟ್ಟಿದ್ದಾರಂತೆ. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more