Party Rounds: ಹುಬ್ಬಳ್ಳಿಯಲ್ಲಿ ಶೆಟ್ಟರ್‌ ಸೋಲಿಸಲು ರಾಜ್ಯ ನಾಯಕರಿಗೆ ಟಾಸ್ಕ್ ಕೊಟ್ಟ ಹೈಕಮಾಂಡ್!

Party Rounds: ಹುಬ್ಬಳ್ಳಿಯಲ್ಲಿ ಶೆಟ್ಟರ್‌ ಸೋಲಿಸಲು ರಾಜ್ಯ ನಾಯಕರಿಗೆ ಟಾಸ್ಕ್ ಕೊಟ್ಟ ಹೈಕಮಾಂಡ್!

Published : Apr 25, 2023, 09:46 PM IST

ಜಗದೀಶ ಶೆಟ್ಟರ್‌ ಪ್ರತಿನಿಧಿಸುತ್ತಿರುವ ‘ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರ’ವನ್ನು ಉಳಿಸಿಕೊಳ್ಳಲೇಬೇಕೆಂದು ಬಿಜೆಪಿ ಪಣ ತೊಟ್ಟಿದೆ. ಶೆಟ್ಟರ್ ಅವರನ್ನು ಮಣಿಸಲು ರಾಜ್ಯ ನಾಯಕರಿಗೆ ಟಾಸ್ಕ್ ನೀಡಿದೆ.

ಬೆಂಗಳೂರು (ಏ.25): ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದಕ್ಕೆ ಹೈಕಮಾಂಡ್‌ ವಿರುದ್ಧ ಸಿಡಿದೆದ್ದು ಕಾಂಗ್ರೆಸ್‌ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಪ್ರತಿನಿಧಿಸುತ್ತಿರುವ ‘ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರ’ವನ್ನು ಉಳಿಸಿಕೊಳ್ಳಲೇಬೇಕೆಂದು ಬಿಜೆಪಿ ಪಣ ತೊಟ್ಟಿದೆ. ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರನ್ನು ಗೆಲ್ಲಿಸಲು ಮತ್ತು ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ತಂತ್ರ ಹೂಡಿದೆ.

ಹುಬ್ಬಳ್ಳಿಯಲ್ಲಿ ಪ್ರತಿಕಾಗೋಷ್ಠಿ ನಡೆಸಿದ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಎಲ್ಲಾ ವಿಚಾರ ಗೊತ್ತಿದೆ. ಅವರಿಗೆ ಟಿಕೆಟ್ ಯಾಕೆ ನೀಡಿಲ್ಲ ಎಂಬ ಬಗ್ಗೆ ಕೂಡ ತಿಳಿಸಿದ್ದೇವೆ. ಅದನ್ನು ನಾವು ಬಹಿರಂಗ ಪಡಿಸುವುದಿಲ್ಲ. ಈ ಬಗ್ಗೆ ಜನರು  ಕೇಳಿದರೆ ಅವರಿಗೆ ಉತ್ತರ ನೀಡ್ತೇವೆ ಎಂದು ಹೇಳಿದ್ದರು. ಈ ನಡುವೆ ಸವದಿ ಸೋಲಿಸಲು ಬಿಎಸ್‌ವೈ ಮತ್ತು ಬೊಮ್ಮಾಯಿಗೆ ಹೈಕಮಾಂಡ್ ಟಾಸ್ಕ್ ನೀಡಿದೆ.  ಹುಬ್ಬಳ್ಳಿಯಲ್ಲಿ ಶೆಟ್ಟರ್ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಸೋಲಬೇಕು ಎಂದು ಅಮಿತ್ ಶಾ ಕರೆ ಕೊಟ್ಟಿದ್ದಾರಂತೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more