Cabinet Reshuffle: ಯಾರಿಗೆ ಮಣೆ ಹಾಕಬೇಕು.? ಪ್ರಧಾನಿ ಮೋದಿಯಿಂದಲೇ ರೂಪುರೇಷೆ ರೆಡಿ!

Cabinet Reshuffle: ಯಾರಿಗೆ ಮಣೆ ಹಾಕಬೇಕು.? ಪ್ರಧಾನಿ ಮೋದಿಯಿಂದಲೇ ರೂಪುರೇಷೆ ರೆಡಿ!

Published : Mar 18, 2022, 01:47 PM IST

ಅನೇಕ ದಿನಗಳಿಂದ ಸದ್ದು ಮಾಡುತ್ತಿರುವ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವೇಳೆಯೂ ಹೊಸ ಮುಖಗಳು, ಭವಿಷ್ಯದ ನಾಯಕರಾಗಬಲ್ಲವರಿಗೆ ಮಣೆ ಹಾಕುವ ಮೂಲಕ ಬಿಜೆಪಿ ಹೈಕಮಾಂಡ್‌ ದೂರದೃಷ್ಟಿಯ ಸೂತ್ರ ಅಳವಡಿಸಿಕೊಳ್ಳುತ್ತದೆಯೇ ಎಂಬ ಕುತೂಹಲ ಗರಿಗೆದರಿದೆ. 
 

ಅನೇಕ ದಿನಗಳಿಂದ ಸದ್ದು ಮಾಡುತ್ತಿರುವ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವೇಳೆಯೂ ಹೊಸ ಮುಖಗಳು, ಭವಿಷ್ಯದ ನಾಯಕರಾಗಬಲ್ಲವರಿಗೆ ಮಣೆ ಹಾಕುವ ಮೂಲಕ ಬಿಜೆಪಿ ಹೈಕಮಾಂಡ್‌ ದೂರದೃಷ್ಟಿಯ ಸೂತ್ರ ಅಳವಡಿಸಿಕೊಳ್ಳುತ್ತದೆಯೇ ಎಂಬ ಕುತೂಹಲ ಗರಿಗೆದರಿದೆ. 

ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕಾಗಿ ಪಕ್ಷ ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದೆ. ಕೆಲ ಹಿರಿಯರನ್ನು ಕೈಬಿಡುವ ಸಾಧ್ಯತೆ ಬಗ್ಗೆ ಈಗಾಗಲೇ ಗುಸುಗುಸು ದಟ್ಟವಾಗಿದೆ. ಯುವ ನಾಯಕತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲು ಹೈಕಮಾಂಡ್ ನಿರ್ಧರಿಸಿದೆ. 

ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಮರಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಇದೀಗ ಸಚಿವರ ಆಯ್ಕೆಗೆ ಭವಿಷ್ಯದ ಮಾಸ್ಟರ್‌ ಪ್ಲಾನ್‌ ಹೆಣೆದಿದೆ. 2024ರಲ್ಲೂ ಕೇಂದ್ರದಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವಂತಾಗಬೇಕು ಎಂಬ ಉದ್ದೇಶದಿಂದ ಯುವ ನಾಯಕರಿಗೆ ಆದ್ಯತೆ ನೀಡುವುದೂ ಸೇರಿದಂತೆ 4 ರಾಜ್ಯಗಳ ಸಚಿವ ಸಂಪುಟ ರಚನೆಯನ್ನು ಬಹಳ ಲೆಕ್ಕಾಚಾರದಿಂದ ಮಾಡಲು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ರೂಪುರೇಷೆಗಳನ್ನು ಹಾಕಿಕೊಟ್ಟಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!