Cabinet Reshuffle: ಯಾರಿಗೆ ಮಣೆ ಹಾಕಬೇಕು.? ಪ್ರಧಾನಿ ಮೋದಿಯಿಂದಲೇ ರೂಪುರೇಷೆ ರೆಡಿ!

Cabinet Reshuffle: ಯಾರಿಗೆ ಮಣೆ ಹಾಕಬೇಕು.? ಪ್ರಧಾನಿ ಮೋದಿಯಿಂದಲೇ ರೂಪುರೇಷೆ ರೆಡಿ!

Suvarna News   | Asianet News
Published : Mar 18, 2022, 01:47 PM IST

ಅನೇಕ ದಿನಗಳಿಂದ ಸದ್ದು ಮಾಡುತ್ತಿರುವ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವೇಳೆಯೂ ಹೊಸ ಮುಖಗಳು, ಭವಿಷ್ಯದ ನಾಯಕರಾಗಬಲ್ಲವರಿಗೆ ಮಣೆ ಹಾಕುವ ಮೂಲಕ ಬಿಜೆಪಿ ಹೈಕಮಾಂಡ್‌ ದೂರದೃಷ್ಟಿಯ ಸೂತ್ರ ಅಳವಡಿಸಿಕೊಳ್ಳುತ್ತದೆಯೇ ಎಂಬ ಕುತೂಹಲ ಗರಿಗೆದರಿದೆ. 
 

ಅನೇಕ ದಿನಗಳಿಂದ ಸದ್ದು ಮಾಡುತ್ತಿರುವ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವೇಳೆಯೂ ಹೊಸ ಮುಖಗಳು, ಭವಿಷ್ಯದ ನಾಯಕರಾಗಬಲ್ಲವರಿಗೆ ಮಣೆ ಹಾಕುವ ಮೂಲಕ ಬಿಜೆಪಿ ಹೈಕಮಾಂಡ್‌ ದೂರದೃಷ್ಟಿಯ ಸೂತ್ರ ಅಳವಡಿಸಿಕೊಳ್ಳುತ್ತದೆಯೇ ಎಂಬ ಕುತೂಹಲ ಗರಿಗೆದರಿದೆ. 

ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕಾಗಿ ಪಕ್ಷ ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದೆ. ಕೆಲ ಹಿರಿಯರನ್ನು ಕೈಬಿಡುವ ಸಾಧ್ಯತೆ ಬಗ್ಗೆ ಈಗಾಗಲೇ ಗುಸುಗುಸು ದಟ್ಟವಾಗಿದೆ. ಯುವ ನಾಯಕತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲು ಹೈಕಮಾಂಡ್ ನಿರ್ಧರಿಸಿದೆ. 

ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಮರಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಇದೀಗ ಸಚಿವರ ಆಯ್ಕೆಗೆ ಭವಿಷ್ಯದ ಮಾಸ್ಟರ್‌ ಪ್ಲಾನ್‌ ಹೆಣೆದಿದೆ. 2024ರಲ್ಲೂ ಕೇಂದ್ರದಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವಂತಾಗಬೇಕು ಎಂಬ ಉದ್ದೇಶದಿಂದ ಯುವ ನಾಯಕರಿಗೆ ಆದ್ಯತೆ ನೀಡುವುದೂ ಸೇರಿದಂತೆ 4 ರಾಜ್ಯಗಳ ಸಚಿವ ಸಂಪುಟ ರಚನೆಯನ್ನು ಬಹಳ ಲೆಕ್ಕಾಚಾರದಿಂದ ಮಾಡಲು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ರೂಪುರೇಷೆಗಳನ್ನು ಹಾಕಿಕೊಟ್ಟಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!