Bommai Cabinet ಕರ್ನಾಟಕ ಸಂಪುಟ ಸರ್ಜರಿ ಸದ್ಯಕ್ಕಿಲ್ಲ, ಸಚಿವಾಕಾಂಕ್ಷಿಗಳಿಗೆ ನಿರಾಸೆ!

Bommai Cabinet ಕರ್ನಾಟಕ ಸಂಪುಟ ಸರ್ಜರಿ ಸದ್ಯಕ್ಕಿಲ್ಲ, ಸಚಿವಾಕಾಂಕ್ಷಿಗಳಿಗೆ ನಿರಾಸೆ!

Published : Mar 23, 2022, 03:42 AM IST
  • ನಾಲ್ಕು ರಾಜ್ಯಗಳಲ್ಲಿ ಸರ್ಕಾರ ರಚನೆಯಲ್ಲಿ ಹೈಕಮಾಂಡ್ ಬ್ಯೂಸಿ
  • ಕರ್ನಾಟಕ ಸಂಪುಟ ಸರ್ಜರಿ ಮುಂದೂಡಿದ ಬಿಜೆಪಿ
  • ಎಪ್ರಿಲ್ ಮೊದಲ ವಾರದಲ್ಲಿ ಸಂಪುಟಕ್ಕೆ ಸರ್ಜರಿ ಇಲ್ಲ

ಬೆಂಗಳೂರು(ಮಾ.23): ಬಸವರಾಜ್ ಬೊಮ್ಮಾಯಿ ಕ್ಯಾಬಿನೆಟ್ ಸೇರಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದ ನಾಯಕರಿಗೆ ನಿರಾಸೆಯಾಗಿದೆ. ಸದ್ಯಕ್ಕೆ ಕರ್ನಾಟಕ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಅನ್ನೋ ಸೂಚನೆ ಬಿಜೆಪಿ ಹೈಕಮಾಂಡ್‌ನಿಂದ ಬಂದಿದೆ. ನಾಲ್ಕು ರಾಜ್ಯ ಗೆದ್ದ ಬಿಜೆಪಿ ಹೊಸ ಸರ್ಕಾರ ರಚನೆ ಸರ್ಕಸ್ ಮಾಡುತ್ತಿದೆ. ಹೀಗಾಗಿ ಕರ್ನಾಟಕ ಸಂಪುಟ ರಚನೆ ದಿನಾಂಕ ಮುಂದೂಡಲಾಗಿದೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more