Bommai Cabinet ಕರ್ನಾಟಕ ಸಂಪುಟ ಸರ್ಜರಿ ಸದ್ಯಕ್ಕಿಲ್ಲ, ಸಚಿವಾಕಾಂಕ್ಷಿಗಳಿಗೆ ನಿರಾಸೆ!

Bommai Cabinet ಕರ್ನಾಟಕ ಸಂಪುಟ ಸರ್ಜರಿ ಸದ್ಯಕ್ಕಿಲ್ಲ, ಸಚಿವಾಕಾಂಕ್ಷಿಗಳಿಗೆ ನಿರಾಸೆ!

Published : Mar 23, 2022, 03:42 AM IST
  • ನಾಲ್ಕು ರಾಜ್ಯಗಳಲ್ಲಿ ಸರ್ಕಾರ ರಚನೆಯಲ್ಲಿ ಹೈಕಮಾಂಡ್ ಬ್ಯೂಸಿ
  • ಕರ್ನಾಟಕ ಸಂಪುಟ ಸರ್ಜರಿ ಮುಂದೂಡಿದ ಬಿಜೆಪಿ
  • ಎಪ್ರಿಲ್ ಮೊದಲ ವಾರದಲ್ಲಿ ಸಂಪುಟಕ್ಕೆ ಸರ್ಜರಿ ಇಲ್ಲ

ಬೆಂಗಳೂರು(ಮಾ.23): ಬಸವರಾಜ್ ಬೊಮ್ಮಾಯಿ ಕ್ಯಾಬಿನೆಟ್ ಸೇರಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದ ನಾಯಕರಿಗೆ ನಿರಾಸೆಯಾಗಿದೆ. ಸದ್ಯಕ್ಕೆ ಕರ್ನಾಟಕ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಅನ್ನೋ ಸೂಚನೆ ಬಿಜೆಪಿ ಹೈಕಮಾಂಡ್‌ನಿಂದ ಬಂದಿದೆ. ನಾಲ್ಕು ರಾಜ್ಯ ಗೆದ್ದ ಬಿಜೆಪಿ ಹೊಸ ಸರ್ಕಾರ ರಚನೆ ಸರ್ಕಸ್ ಮಾಡುತ್ತಿದೆ. ಹೀಗಾಗಿ ಕರ್ನಾಟಕ ಸಂಪುಟ ರಚನೆ ದಿನಾಂಕ ಮುಂದೂಡಲಾಗಿದೆ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more