ನಾಳೆ ದೆಹಲಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ ?

ನಾಳೆ ದೆಹಲಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ ?

Published : Aug 01, 2023, 11:28 AM IST

ರಾಜ್ಯ ಬಿಜೆಪಿಯ 2 ಬಣಗಳಿಗೆ 2 ಪ್ರಮುಖ ಹುದ್ದೆ ನೀಡೋ ನಿರ್ಧಾರ
ಬಿ.ಎಲ್ ಸಂತೋಷ್ ತಂಡದಿಂದ ಸಿ.ಟಿ ರವಿಗೆ ರಾಜ್ಯಾಧ್ಯಕ್ಷ ಹುದ್ದೆ..?
ಬಿಎಸ್‌ವೈ ಬಣದಿಂದ ಲಿಂಗಾಯತ ನಾಯಕನಿಗೆ ವಿಪಕ್ಷ ನಾಯಕ ಸ್ಥಾನ..?

ನವದೆಹಲಿ: ನಾಳೆ ದೆಹಲಿಯಲ್ಲಿ ಬಿಜೆಪಿಯ(BJP) ಹೈವೋಲ್ಟೇಜ್‌ ಸಭೆ ನಡೆಯಲಿದೆ. ಇಲ್ಲಿ ಎರಡು ಪ್ರಮುಖ ವಿಷಯಗಳು ನಿರ್ಧಾರವಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಹುದ್ದೆಯಿಂದ ಕೆಳಗಿಳಿದ ಸಿ.ಟಿ.ರವಿ(CT Ravi) ಅಧ್ಯಕ್ಷರಾಗಬಹುದು ಎನ್ನಲಾಗ್ತಿದೆ. ಅಲ್ಲದೇ ನಾಳೆ ದೆಹಲಿಗೆ ಬರುವಂತೆ ಸಿ.ಟಿ. ರವಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಇನ್ನೂ ಮತ್ತೊಂದೆಡೆ ಲೋಕಸಭಾ(Loksabha) ಸಮರ ಗೆಲ್ಲಲು ಬಿಜೆಪಿ ಜಾತಿಸೂತ್ರ ಹೆಣೆಯಿತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಲಿಂಗಾಯತರಿಗೆ ವಿಪಕ್ಷ ನಾಯಕ ಪಟ್ಟ, ಒಕ್ಕಲಿಗರಿಗೆ ರಾಜಾಧ್ಯಕ್ಷ ಪಟ್ಟ ನೀಡುವ ಸಾಧ್ಯತೆ ಇದೆ. ಹಾಗಾಗಿ ಬಿಎಸ್‌ವೈ (BSY) ಆಪ್ತ ಬೊಮ್ಮಾಯಿಗೆ ವಿಪಕ್ಷ ನಾಯಕ ಸ್ಥಾನ(Opposition leader) ಒಲಿಯಬಹುದು ಎಂದು ಹೇಳಲಾಗ್ತಿದೆ. ಸಿ.ಟಿ ರವಿ ಬಿ.ಎಲ್.ಸಂತೋಷ್ ಬಣದವರಾಗಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿಲಿಕಾನ್‌ ಸಿಟಿಯಲ್ಲಿ ಹನಿಟ್ರ್ಯಾಪ್‌ ದಂಧೆ: ಟೆಲಿಗ್ರಾಂ ಮೂಲಕ ಯುವಕರಿಗೆ ಖೆಡ್ಡಾ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more