ನಾಳೆ ದೆಹಲಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ ?

ನಾಳೆ ದೆಹಲಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ ?

Published : Aug 01, 2023, 11:28 AM IST

ರಾಜ್ಯ ಬಿಜೆಪಿಯ 2 ಬಣಗಳಿಗೆ 2 ಪ್ರಮುಖ ಹುದ್ದೆ ನೀಡೋ ನಿರ್ಧಾರ
ಬಿ.ಎಲ್ ಸಂತೋಷ್ ತಂಡದಿಂದ ಸಿ.ಟಿ ರವಿಗೆ ರಾಜ್ಯಾಧ್ಯಕ್ಷ ಹುದ್ದೆ..?
ಬಿಎಸ್‌ವೈ ಬಣದಿಂದ ಲಿಂಗಾಯತ ನಾಯಕನಿಗೆ ವಿಪಕ್ಷ ನಾಯಕ ಸ್ಥಾನ..?

ನವದೆಹಲಿ: ನಾಳೆ ದೆಹಲಿಯಲ್ಲಿ ಬಿಜೆಪಿಯ(BJP) ಹೈವೋಲ್ಟೇಜ್‌ ಸಭೆ ನಡೆಯಲಿದೆ. ಇಲ್ಲಿ ಎರಡು ಪ್ರಮುಖ ವಿಷಯಗಳು ನಿರ್ಧಾರವಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಹುದ್ದೆಯಿಂದ ಕೆಳಗಿಳಿದ ಸಿ.ಟಿ.ರವಿ(CT Ravi) ಅಧ್ಯಕ್ಷರಾಗಬಹುದು ಎನ್ನಲಾಗ್ತಿದೆ. ಅಲ್ಲದೇ ನಾಳೆ ದೆಹಲಿಗೆ ಬರುವಂತೆ ಸಿ.ಟಿ. ರವಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಇನ್ನೂ ಮತ್ತೊಂದೆಡೆ ಲೋಕಸಭಾ(Loksabha) ಸಮರ ಗೆಲ್ಲಲು ಬಿಜೆಪಿ ಜಾತಿಸೂತ್ರ ಹೆಣೆಯಿತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಲಿಂಗಾಯತರಿಗೆ ವಿಪಕ್ಷ ನಾಯಕ ಪಟ್ಟ, ಒಕ್ಕಲಿಗರಿಗೆ ರಾಜಾಧ್ಯಕ್ಷ ಪಟ್ಟ ನೀಡುವ ಸಾಧ್ಯತೆ ಇದೆ. ಹಾಗಾಗಿ ಬಿಎಸ್‌ವೈ (BSY) ಆಪ್ತ ಬೊಮ್ಮಾಯಿಗೆ ವಿಪಕ್ಷ ನಾಯಕ ಸ್ಥಾನ(Opposition leader) ಒಲಿಯಬಹುದು ಎಂದು ಹೇಳಲಾಗ್ತಿದೆ. ಸಿ.ಟಿ ರವಿ ಬಿ.ಎಲ್.ಸಂತೋಷ್ ಬಣದವರಾಗಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿಲಿಕಾನ್‌ ಸಿಟಿಯಲ್ಲಿ ಹನಿಟ್ರ್ಯಾಪ್‌ ದಂಧೆ: ಟೆಲಿಗ್ರಾಂ ಮೂಲಕ ಯುವಕರಿಗೆ ಖೆಡ್ಡಾ..!

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more