ನಾಳೆ ದೆಹಲಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ ?

ನಾಳೆ ದೆಹಲಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ ?

Published : Aug 01, 2023, 11:28 AM IST

ರಾಜ್ಯ ಬಿಜೆಪಿಯ 2 ಬಣಗಳಿಗೆ 2 ಪ್ರಮುಖ ಹುದ್ದೆ ನೀಡೋ ನಿರ್ಧಾರ
ಬಿ.ಎಲ್ ಸಂತೋಷ್ ತಂಡದಿಂದ ಸಿ.ಟಿ ರವಿಗೆ ರಾಜ್ಯಾಧ್ಯಕ್ಷ ಹುದ್ದೆ..?
ಬಿಎಸ್‌ವೈ ಬಣದಿಂದ ಲಿಂಗಾಯತ ನಾಯಕನಿಗೆ ವಿಪಕ್ಷ ನಾಯಕ ಸ್ಥಾನ..?

ನವದೆಹಲಿ: ನಾಳೆ ದೆಹಲಿಯಲ್ಲಿ ಬಿಜೆಪಿಯ(BJP) ಹೈವೋಲ್ಟೇಜ್‌ ಸಭೆ ನಡೆಯಲಿದೆ. ಇಲ್ಲಿ ಎರಡು ಪ್ರಮುಖ ವಿಷಯಗಳು ನಿರ್ಧಾರವಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಹುದ್ದೆಯಿಂದ ಕೆಳಗಿಳಿದ ಸಿ.ಟಿ.ರವಿ(CT Ravi) ಅಧ್ಯಕ್ಷರಾಗಬಹುದು ಎನ್ನಲಾಗ್ತಿದೆ. ಅಲ್ಲದೇ ನಾಳೆ ದೆಹಲಿಗೆ ಬರುವಂತೆ ಸಿ.ಟಿ. ರವಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಇನ್ನೂ ಮತ್ತೊಂದೆಡೆ ಲೋಕಸಭಾ(Loksabha) ಸಮರ ಗೆಲ್ಲಲು ಬಿಜೆಪಿ ಜಾತಿಸೂತ್ರ ಹೆಣೆಯಿತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಲಿಂಗಾಯತರಿಗೆ ವಿಪಕ್ಷ ನಾಯಕ ಪಟ್ಟ, ಒಕ್ಕಲಿಗರಿಗೆ ರಾಜಾಧ್ಯಕ್ಷ ಪಟ್ಟ ನೀಡುವ ಸಾಧ್ಯತೆ ಇದೆ. ಹಾಗಾಗಿ ಬಿಎಸ್‌ವೈ (BSY) ಆಪ್ತ ಬೊಮ್ಮಾಯಿಗೆ ವಿಪಕ್ಷ ನಾಯಕ ಸ್ಥಾನ(Opposition leader) ಒಲಿಯಬಹುದು ಎಂದು ಹೇಳಲಾಗ್ತಿದೆ. ಸಿ.ಟಿ ರವಿ ಬಿ.ಎಲ್.ಸಂತೋಷ್ ಬಣದವರಾಗಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿಲಿಕಾನ್‌ ಸಿಟಿಯಲ್ಲಿ ಹನಿಟ್ರ್ಯಾಪ್‌ ದಂಧೆ: ಟೆಲಿಗ್ರಾಂ ಮೂಲಕ ಯುವಕರಿಗೆ ಖೆಡ್ಡಾ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more