ನಾಳೆ ದೆಹಲಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ ?

ನಾಳೆ ದೆಹಲಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ ?

Published : Aug 01, 2023, 11:28 AM IST

ರಾಜ್ಯ ಬಿಜೆಪಿಯ 2 ಬಣಗಳಿಗೆ 2 ಪ್ರಮುಖ ಹುದ್ದೆ ನೀಡೋ ನಿರ್ಧಾರ
ಬಿ.ಎಲ್ ಸಂತೋಷ್ ತಂಡದಿಂದ ಸಿ.ಟಿ ರವಿಗೆ ರಾಜ್ಯಾಧ್ಯಕ್ಷ ಹುದ್ದೆ..?
ಬಿಎಸ್‌ವೈ ಬಣದಿಂದ ಲಿಂಗಾಯತ ನಾಯಕನಿಗೆ ವಿಪಕ್ಷ ನಾಯಕ ಸ್ಥಾನ..?

ನವದೆಹಲಿ: ನಾಳೆ ದೆಹಲಿಯಲ್ಲಿ ಬಿಜೆಪಿಯ(BJP) ಹೈವೋಲ್ಟೇಜ್‌ ಸಭೆ ನಡೆಯಲಿದೆ. ಇಲ್ಲಿ ಎರಡು ಪ್ರಮುಖ ವಿಷಯಗಳು ನಿರ್ಧಾರವಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಹುದ್ದೆಯಿಂದ ಕೆಳಗಿಳಿದ ಸಿ.ಟಿ.ರವಿ(CT Ravi) ಅಧ್ಯಕ್ಷರಾಗಬಹುದು ಎನ್ನಲಾಗ್ತಿದೆ. ಅಲ್ಲದೇ ನಾಳೆ ದೆಹಲಿಗೆ ಬರುವಂತೆ ಸಿ.ಟಿ. ರವಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಇನ್ನೂ ಮತ್ತೊಂದೆಡೆ ಲೋಕಸಭಾ(Loksabha) ಸಮರ ಗೆಲ್ಲಲು ಬಿಜೆಪಿ ಜಾತಿಸೂತ್ರ ಹೆಣೆಯಿತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಲಿಂಗಾಯತರಿಗೆ ವಿಪಕ್ಷ ನಾಯಕ ಪಟ್ಟ, ಒಕ್ಕಲಿಗರಿಗೆ ರಾಜಾಧ್ಯಕ್ಷ ಪಟ್ಟ ನೀಡುವ ಸಾಧ್ಯತೆ ಇದೆ. ಹಾಗಾಗಿ ಬಿಎಸ್‌ವೈ (BSY) ಆಪ್ತ ಬೊಮ್ಮಾಯಿಗೆ ವಿಪಕ್ಷ ನಾಯಕ ಸ್ಥಾನ(Opposition leader) ಒಲಿಯಬಹುದು ಎಂದು ಹೇಳಲಾಗ್ತಿದೆ. ಸಿ.ಟಿ ರವಿ ಬಿ.ಎಲ್.ಸಂತೋಷ್ ಬಣದವರಾಗಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿಲಿಕಾನ್‌ ಸಿಟಿಯಲ್ಲಿ ಹನಿಟ್ರ್ಯಾಪ್‌ ದಂಧೆ: ಟೆಲಿಗ್ರಾಂ ಮೂಲಕ ಯುವಕರಿಗೆ ಖೆಡ್ಡಾ..!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more