ನಾಳೆ ದೆಹಲಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ ?

ನಾಳೆ ದೆಹಲಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ ?

Published : Aug 01, 2023, 11:28 AM IST

ರಾಜ್ಯ ಬಿಜೆಪಿಯ 2 ಬಣಗಳಿಗೆ 2 ಪ್ರಮುಖ ಹುದ್ದೆ ನೀಡೋ ನಿರ್ಧಾರ
ಬಿ.ಎಲ್ ಸಂತೋಷ್ ತಂಡದಿಂದ ಸಿ.ಟಿ ರವಿಗೆ ರಾಜ್ಯಾಧ್ಯಕ್ಷ ಹುದ್ದೆ..?
ಬಿಎಸ್‌ವೈ ಬಣದಿಂದ ಲಿಂಗಾಯತ ನಾಯಕನಿಗೆ ವಿಪಕ್ಷ ನಾಯಕ ಸ್ಥಾನ..?

ನವದೆಹಲಿ: ನಾಳೆ ದೆಹಲಿಯಲ್ಲಿ ಬಿಜೆಪಿಯ(BJP) ಹೈವೋಲ್ಟೇಜ್‌ ಸಭೆ ನಡೆಯಲಿದೆ. ಇಲ್ಲಿ ಎರಡು ಪ್ರಮುಖ ವಿಷಯಗಳು ನಿರ್ಧಾರವಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಹುದ್ದೆಯಿಂದ ಕೆಳಗಿಳಿದ ಸಿ.ಟಿ.ರವಿ(CT Ravi) ಅಧ್ಯಕ್ಷರಾಗಬಹುದು ಎನ್ನಲಾಗ್ತಿದೆ. ಅಲ್ಲದೇ ನಾಳೆ ದೆಹಲಿಗೆ ಬರುವಂತೆ ಸಿ.ಟಿ. ರವಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಇನ್ನೂ ಮತ್ತೊಂದೆಡೆ ಲೋಕಸಭಾ(Loksabha) ಸಮರ ಗೆಲ್ಲಲು ಬಿಜೆಪಿ ಜಾತಿಸೂತ್ರ ಹೆಣೆಯಿತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಲಿಂಗಾಯತರಿಗೆ ವಿಪಕ್ಷ ನಾಯಕ ಪಟ್ಟ, ಒಕ್ಕಲಿಗರಿಗೆ ರಾಜಾಧ್ಯಕ್ಷ ಪಟ್ಟ ನೀಡುವ ಸಾಧ್ಯತೆ ಇದೆ. ಹಾಗಾಗಿ ಬಿಎಸ್‌ವೈ (BSY) ಆಪ್ತ ಬೊಮ್ಮಾಯಿಗೆ ವಿಪಕ್ಷ ನಾಯಕ ಸ್ಥಾನ(Opposition leader) ಒಲಿಯಬಹುದು ಎಂದು ಹೇಳಲಾಗ್ತಿದೆ. ಸಿ.ಟಿ ರವಿ ಬಿ.ಎಲ್.ಸಂತೋಷ್ ಬಣದವರಾಗಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿಲಿಕಾನ್‌ ಸಿಟಿಯಲ್ಲಿ ಹನಿಟ್ರ್ಯಾಪ್‌ ದಂಧೆ: ಟೆಲಿಗ್ರಾಂ ಮೂಲಕ ಯುವಕರಿಗೆ ಖೆಡ್ಡಾ..!

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more