ವಿಶ್ವನಾಥ್‌ ಖೇಲ್ ಖತಂ? ಮುಲಾಜಿಲ್ಲದೇ ನೇರವಾಗಿ ಹೇಳಿಬಿಟ್ರು ಸಿಎಂ!

ವಿಶ್ವನಾಥ್‌ ಖೇಲ್ ಖತಂ? ಮುಲಾಜಿಲ್ಲದೇ ನೇರವಾಗಿ ಹೇಳಿಬಿಟ್ರು ಸಿಎಂ!

Suvarna News   | Asianet News
Published : Jun 25, 2020, 07:59 PM ISTUpdated : Jun 25, 2020, 08:06 PM IST
  • ವಿಶ್ವನಾಥ್ ಆಸೆಗೆ ಎಳ್ಳುನೀರು ಬಿಟ್ಟ ಬಿಜೆಪಿ ಹೈಕಮಾಂಡ್
  • ಅಸಹಾಯಕತೆ ವ್ಯಕ್ತಪಡಿಸಿದ ಸಿಎಂ  ಯಡಿಯೂರಪ್ಪ
  • ವಿಶ್ವನಾಥ್ & ಶಾಸಕ ಎಸ್‌.ಆರ್. ವಿಶ್ವನಾಥ್ ನಡುವೆ ಮಾತಿನ ಚಕಮಕಿ

ಬೆಂಗಳೂರು (ಜೂ. 25):ಮಾಜಿ ಶಾಸಕ ವಿಶ್ವನಾಥ್ ಆಸೆಗೆ ಬಿಜೆಪಿ ಹೈಕಮಾಂಡ್ ಎಳ್ಳುನೀರು ಬಿಟ್ಟಿದೆ. ವಿಶ್ವನಾಥ್ ಅತಿಯಾಗಿ ನಂಬಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪನವರೇ ಈಗ ಅಸಹಾಯಕತೆ ವ್ಯಕ್ತಪಡಿಸಿದ್ದು ನೇರವಾಗಿ ಸಾಧ್ಯವಿಲ್ಲ ಎಂದು ಬಿಟ್ಟಿದ್ದಾರೆ. 

ಇದನ್ನೂ ನೋಡಿ | 40 ವರ್ಷಗಳ ಹಿಂದೆ ಮೀನು ಹಿಡಿಯುತ್ತಿದ್ದ ಡಿಕೆ 'ಕೈ' ಕಿಂಗ್ ಆಗಿದ್ದು ಹೇಗೆ?...

ಸಿಎಂ ಮಾತಿಗೆ ಎಚ್. ವಿಶ್ವನಾಥ್ ಆಕ್ಷೇಪ ವ್ಯಕ್ತಪಡಿಸಿದ್ದಷ್ಟೇ ಅಲ್ಲ, ವಿಶ್ವನಾಥ್ ಮತ್ತು ಶಾಸಕ ಎಸ್‌.ಆರ್. ವಿಶ್ವನಾಥ್ ನಡುವೆ ಮಾತಿನ ಚಕಮಕಿಯು ನಡೆಯಿತು. ರಾಜಕೀಯ ಪಡಸಾಲೆಯಲ್ಲಿ ಇಂದೇನಾಯ್ತು ನೋಡೋಣ ಬನ್ನಿ...

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್