ವಿಶ್ವನಾಥ್‌ ಖೇಲ್ ಖತಂ? ಮುಲಾಜಿಲ್ಲದೇ ನೇರವಾಗಿ ಹೇಳಿಬಿಟ್ರು ಸಿಎಂ!

ವಿಶ್ವನಾಥ್‌ ಖೇಲ್ ಖತಂ? ಮುಲಾಜಿಲ್ಲದೇ ನೇರವಾಗಿ ಹೇಳಿಬಿಟ್ರು ಸಿಎಂ!

Suvarna News   | Asianet News
Published : Jun 25, 2020, 07:59 PM ISTUpdated : Jun 25, 2020, 08:06 PM IST
  • ವಿಶ್ವನಾಥ್ ಆಸೆಗೆ ಎಳ್ಳುನೀರು ಬಿಟ್ಟ ಬಿಜೆಪಿ ಹೈಕಮಾಂಡ್
  • ಅಸಹಾಯಕತೆ ವ್ಯಕ್ತಪಡಿಸಿದ ಸಿಎಂ  ಯಡಿಯೂರಪ್ಪ
  • ವಿಶ್ವನಾಥ್ & ಶಾಸಕ ಎಸ್‌.ಆರ್. ವಿಶ್ವನಾಥ್ ನಡುವೆ ಮಾತಿನ ಚಕಮಕಿ

ಬೆಂಗಳೂರು (ಜೂ. 25):ಮಾಜಿ ಶಾಸಕ ವಿಶ್ವನಾಥ್ ಆಸೆಗೆ ಬಿಜೆಪಿ ಹೈಕಮಾಂಡ್ ಎಳ್ಳುನೀರು ಬಿಟ್ಟಿದೆ. ವಿಶ್ವನಾಥ್ ಅತಿಯಾಗಿ ನಂಬಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪನವರೇ ಈಗ ಅಸಹಾಯಕತೆ ವ್ಯಕ್ತಪಡಿಸಿದ್ದು ನೇರವಾಗಿ ಸಾಧ್ಯವಿಲ್ಲ ಎಂದು ಬಿಟ್ಟಿದ್ದಾರೆ. 

ಇದನ್ನೂ ನೋಡಿ | 40 ವರ್ಷಗಳ ಹಿಂದೆ ಮೀನು ಹಿಡಿಯುತ್ತಿದ್ದ ಡಿಕೆ 'ಕೈ' ಕಿಂಗ್ ಆಗಿದ್ದು ಹೇಗೆ?...

ಸಿಎಂ ಮಾತಿಗೆ ಎಚ್. ವಿಶ್ವನಾಥ್ ಆಕ್ಷೇಪ ವ್ಯಕ್ತಪಡಿಸಿದ್ದಷ್ಟೇ ಅಲ್ಲ, ವಿಶ್ವನಾಥ್ ಮತ್ತು ಶಾಸಕ ಎಸ್‌.ಆರ್. ವಿಶ್ವನಾಥ್ ನಡುವೆ ಮಾತಿನ ಚಕಮಕಿಯು ನಡೆಯಿತು. ರಾಜಕೀಯ ಪಡಸಾಲೆಯಲ್ಲಿ ಇಂದೇನಾಯ್ತು ನೋಡೋಣ ಬನ್ನಿ...

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!