ವಿಶ್ವನಾಥ್‌ ಖೇಲ್ ಖತಂ? ಮುಲಾಜಿಲ್ಲದೇ ನೇರವಾಗಿ ಹೇಳಿಬಿಟ್ರು ಸಿಎಂ!

ವಿಶ್ವನಾಥ್‌ ಖೇಲ್ ಖತಂ? ಮುಲಾಜಿಲ್ಲದೇ ನೇರವಾಗಿ ಹೇಳಿಬಿಟ್ರು ಸಿಎಂ!

Suvarna News   | Asianet News
Published : Jun 25, 2020, 07:59 PM ISTUpdated : Jun 25, 2020, 08:06 PM IST
  • ವಿಶ್ವನಾಥ್ ಆಸೆಗೆ ಎಳ್ಳುನೀರು ಬಿಟ್ಟ ಬಿಜೆಪಿ ಹೈಕಮಾಂಡ್
  • ಅಸಹಾಯಕತೆ ವ್ಯಕ್ತಪಡಿಸಿದ ಸಿಎಂ  ಯಡಿಯೂರಪ್ಪ
  • ವಿಶ್ವನಾಥ್ & ಶಾಸಕ ಎಸ್‌.ಆರ್. ವಿಶ್ವನಾಥ್ ನಡುವೆ ಮಾತಿನ ಚಕಮಕಿ

ಬೆಂಗಳೂರು (ಜೂ. 25):ಮಾಜಿ ಶಾಸಕ ವಿಶ್ವನಾಥ್ ಆಸೆಗೆ ಬಿಜೆಪಿ ಹೈಕಮಾಂಡ್ ಎಳ್ಳುನೀರು ಬಿಟ್ಟಿದೆ. ವಿಶ್ವನಾಥ್ ಅತಿಯಾಗಿ ನಂಬಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪನವರೇ ಈಗ ಅಸಹಾಯಕತೆ ವ್ಯಕ್ತಪಡಿಸಿದ್ದು ನೇರವಾಗಿ ಸಾಧ್ಯವಿಲ್ಲ ಎಂದು ಬಿಟ್ಟಿದ್ದಾರೆ. 

ಇದನ್ನೂ ನೋಡಿ | 40 ವರ್ಷಗಳ ಹಿಂದೆ ಮೀನು ಹಿಡಿಯುತ್ತಿದ್ದ ಡಿಕೆ 'ಕೈ' ಕಿಂಗ್ ಆಗಿದ್ದು ಹೇಗೆ?...

ಸಿಎಂ ಮಾತಿಗೆ ಎಚ್. ವಿಶ್ವನಾಥ್ ಆಕ್ಷೇಪ ವ್ಯಕ್ತಪಡಿಸಿದ್ದಷ್ಟೇ ಅಲ್ಲ, ವಿಶ್ವನಾಥ್ ಮತ್ತು ಶಾಸಕ ಎಸ್‌.ಆರ್. ವಿಶ್ವನಾಥ್ ನಡುವೆ ಮಾತಿನ ಚಕಮಕಿಯು ನಡೆಯಿತು. ರಾಜಕೀಯ ಪಡಸಾಲೆಯಲ್ಲಿ ಇಂದೇನಾಯ್ತು ನೋಡೋಣ ಬನ್ನಿ...

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!