ವಿಶ್ವನಾಥ್‌ ಖೇಲ್ ಖತಂ? ಮುಲಾಜಿಲ್ಲದೇ ನೇರವಾಗಿ ಹೇಳಿಬಿಟ್ರು ಸಿಎಂ!

ವಿಶ್ವನಾಥ್‌ ಖೇಲ್ ಖತಂ? ಮುಲಾಜಿಲ್ಲದೇ ನೇರವಾಗಿ ಹೇಳಿಬಿಟ್ರು ಸಿಎಂ!

Suvarna News   | Asianet News
Published : Jun 25, 2020, 07:59 PM ISTUpdated : Jun 25, 2020, 08:06 PM IST
  • ವಿಶ್ವನಾಥ್ ಆಸೆಗೆ ಎಳ್ಳುನೀರು ಬಿಟ್ಟ ಬಿಜೆಪಿ ಹೈಕಮಾಂಡ್
  • ಅಸಹಾಯಕತೆ ವ್ಯಕ್ತಪಡಿಸಿದ ಸಿಎಂ  ಯಡಿಯೂರಪ್ಪ
  • ವಿಶ್ವನಾಥ್ & ಶಾಸಕ ಎಸ್‌.ಆರ್. ವಿಶ್ವನಾಥ್ ನಡುವೆ ಮಾತಿನ ಚಕಮಕಿ

ಬೆಂಗಳೂರು (ಜೂ. 25):ಮಾಜಿ ಶಾಸಕ ವಿಶ್ವನಾಥ್ ಆಸೆಗೆ ಬಿಜೆಪಿ ಹೈಕಮಾಂಡ್ ಎಳ್ಳುನೀರು ಬಿಟ್ಟಿದೆ. ವಿಶ್ವನಾಥ್ ಅತಿಯಾಗಿ ನಂಬಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪನವರೇ ಈಗ ಅಸಹಾಯಕತೆ ವ್ಯಕ್ತಪಡಿಸಿದ್ದು ನೇರವಾಗಿ ಸಾಧ್ಯವಿಲ್ಲ ಎಂದು ಬಿಟ್ಟಿದ್ದಾರೆ. 

ಇದನ್ನೂ ನೋಡಿ | 40 ವರ್ಷಗಳ ಹಿಂದೆ ಮೀನು ಹಿಡಿಯುತ್ತಿದ್ದ ಡಿಕೆ 'ಕೈ' ಕಿಂಗ್ ಆಗಿದ್ದು ಹೇಗೆ?...

ಸಿಎಂ ಮಾತಿಗೆ ಎಚ್. ವಿಶ್ವನಾಥ್ ಆಕ್ಷೇಪ ವ್ಯಕ್ತಪಡಿಸಿದ್ದಷ್ಟೇ ಅಲ್ಲ, ವಿಶ್ವನಾಥ್ ಮತ್ತು ಶಾಸಕ ಎಸ್‌.ಆರ್. ವಿಶ್ವನಾಥ್ ನಡುವೆ ಮಾತಿನ ಚಕಮಕಿಯು ನಡೆಯಿತು. ರಾಜಕೀಯ ಪಡಸಾಲೆಯಲ್ಲಿ ಇಂದೇನಾಯ್ತು ನೋಡೋಣ ಬನ್ನಿ...

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ