ವಿಶ್ವನಾಥ್‌ ಖೇಲ್ ಖತಂ? ಮುಲಾಜಿಲ್ಲದೇ ನೇರವಾಗಿ ಹೇಳಿಬಿಟ್ರು ಸಿಎಂ!

ವಿಶ್ವನಾಥ್‌ ಖೇಲ್ ಖತಂ? ಮುಲಾಜಿಲ್ಲದೇ ನೇರವಾಗಿ ಹೇಳಿಬಿಟ್ರು ಸಿಎಂ!

Suvarna News   | Asianet News
Published : Jun 25, 2020, 07:59 PM ISTUpdated : Jun 25, 2020, 08:06 PM IST
  • ವಿಶ್ವನಾಥ್ ಆಸೆಗೆ ಎಳ್ಳುನೀರು ಬಿಟ್ಟ ಬಿಜೆಪಿ ಹೈಕಮಾಂಡ್
  • ಅಸಹಾಯಕತೆ ವ್ಯಕ್ತಪಡಿಸಿದ ಸಿಎಂ  ಯಡಿಯೂರಪ್ಪ
  • ವಿಶ್ವನಾಥ್ & ಶಾಸಕ ಎಸ್‌.ಆರ್. ವಿಶ್ವನಾಥ್ ನಡುವೆ ಮಾತಿನ ಚಕಮಕಿ

ಬೆಂಗಳೂರು (ಜೂ. 25):ಮಾಜಿ ಶಾಸಕ ವಿಶ್ವನಾಥ್ ಆಸೆಗೆ ಬಿಜೆಪಿ ಹೈಕಮಾಂಡ್ ಎಳ್ಳುನೀರು ಬಿಟ್ಟಿದೆ. ವಿಶ್ವನಾಥ್ ಅತಿಯಾಗಿ ನಂಬಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪನವರೇ ಈಗ ಅಸಹಾಯಕತೆ ವ್ಯಕ್ತಪಡಿಸಿದ್ದು ನೇರವಾಗಿ ಸಾಧ್ಯವಿಲ್ಲ ಎಂದು ಬಿಟ್ಟಿದ್ದಾರೆ. 

ಇದನ್ನೂ ನೋಡಿ | 40 ವರ್ಷಗಳ ಹಿಂದೆ ಮೀನು ಹಿಡಿಯುತ್ತಿದ್ದ ಡಿಕೆ 'ಕೈ' ಕಿಂಗ್ ಆಗಿದ್ದು ಹೇಗೆ?...

ಸಿಎಂ ಮಾತಿಗೆ ಎಚ್. ವಿಶ್ವನಾಥ್ ಆಕ್ಷೇಪ ವ್ಯಕ್ತಪಡಿಸಿದ್ದಷ್ಟೇ ಅಲ್ಲ, ವಿಶ್ವನಾಥ್ ಮತ್ತು ಶಾಸಕ ಎಸ್‌.ಆರ್. ವಿಶ್ವನಾಥ್ ನಡುವೆ ಮಾತಿನ ಚಕಮಕಿಯು ನಡೆಯಿತು. ರಾಜಕೀಯ ಪಡಸಾಲೆಯಲ್ಲಿ ಇಂದೇನಾಯ್ತು ನೋಡೋಣ ಬನ್ನಿ...

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!