ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ಶಾಸಕರು, ಸಚಿವರಿಗೆ ಕಟೀಲ್‌ ಎಚ್ಚರಿಕೆ..!

ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ಶಾಸಕರು, ಸಚಿವರಿಗೆ ಕಟೀಲ್‌ ಎಚ್ಚರಿಕೆ..!

Suvarna News   | Asianet News
Published : Dec 03, 2020, 03:22 PM IST

ಬಿಜೆಪಿ ನಾಯಕರ ಹೇಳಿಕೆಗೆ ಬಿಜೆಪಿ ವರಿಷ್ಠರ ಅಸಮಾಧಾನ| ಸಿಎಂ ಪರಮಾಧಿಕಾರ ಪ್ರಶ್ನಿಸುವ ರೀತಿಯಲ್ಲಿ ಹೇಳೀಕೆ ಬೇಡ| ಬಹಿರಂಗ ಹೇಳಿಕೆಗಳಿಂದ ಹೈಕಮಾಂಡ್‌ ನಾಯಕರಿಗೂ ಬೇಸರ| 

ಬೆಂಗಳೂರು(ಡಿ.03):  ಸಚಿವ ಸಂಪುಟ ವಿಸ್ತರಣೆ ಕುರಿತು ನಾಯಕರ ಹೇಳಿಕೆಗೆ ಬಿಜೆಪಿ ವರಿಷ್ಠರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಹಿರಂಗ ಹೇಳಿಕೆಗಳಿಂದ ಪಕ್ಷದ ಇಮೇಜ್‌ಗೆ ಧಕ್ಕೆಯಾಗುತ್ತಿದೆ. ಹೀಗಾಗಿ ಶಾಸಕರು, ಮುಖಂಡರು, ಸಚಿವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಎಚ್ಚರಿಕೆ ನೀಡಿದ್ದಾರೆ. 

ಬಳ್ಳಾರಿ: ಡೋಲು ಬಡಿದು ಸಂಭ್ರಮಿಸಿದ ಶಾಸಕ ಸೋಮಶೇಖರ ರೆಡ್ಡಿ

ಸಿಎಂ ಪರಮಾಧಿಕಾರವನ್ನ ಪ್ರಶ್ನಿಸುವ ರೀತಿಯಲ್ಲಿ ಯಾವುದೇ ಹೇಳೀಕೆ ನೀಡಬೇಡಿ. ಬಹಿರಂಗ ಹೇಳಿಕೆಗಳಿಂದ ಹೈಕಮಾಂಡ್‌ ನಾಯಕರಿಗೂ ಬೇಸರವಾಗಿದೆ. ಹೀಗಾಗಿ ಯಾವುದೇ ರೀತಿಯಾದ ಬಹಿರಂಗ ಹೇಳಿಕೆಗಳನ್ನ ನೀಡಬೇಡಿ ಎಂದು ಸಚಿವರು, ಶಾಸಕರಿಗೆ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!