ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ಶಾಸಕರು, ಸಚಿವರಿಗೆ ಕಟೀಲ್‌ ಎಚ್ಚರಿಕೆ..!

ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ಶಾಸಕರು, ಸಚಿವರಿಗೆ ಕಟೀಲ್‌ ಎಚ್ಚರಿಕೆ..!

Published : Dec 03, 2020, 03:22 PM IST

ಬಿಜೆಪಿ ನಾಯಕರ ಹೇಳಿಕೆಗೆ ಬಿಜೆಪಿ ವರಿಷ್ಠರ ಅಸಮಾಧಾನ| ಸಿಎಂ ಪರಮಾಧಿಕಾರ ಪ್ರಶ್ನಿಸುವ ರೀತಿಯಲ್ಲಿ ಹೇಳೀಕೆ ಬೇಡ| ಬಹಿರಂಗ ಹೇಳಿಕೆಗಳಿಂದ ಹೈಕಮಾಂಡ್‌ ನಾಯಕರಿಗೂ ಬೇಸರ| 

ಬೆಂಗಳೂರು(ಡಿ.03):  ಸಚಿವ ಸಂಪುಟ ವಿಸ್ತರಣೆ ಕುರಿತು ನಾಯಕರ ಹೇಳಿಕೆಗೆ ಬಿಜೆಪಿ ವರಿಷ್ಠರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಹಿರಂಗ ಹೇಳಿಕೆಗಳಿಂದ ಪಕ್ಷದ ಇಮೇಜ್‌ಗೆ ಧಕ್ಕೆಯಾಗುತ್ತಿದೆ. ಹೀಗಾಗಿ ಶಾಸಕರು, ಮುಖಂಡರು, ಸಚಿವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಎಚ್ಚರಿಕೆ ನೀಡಿದ್ದಾರೆ. 

ಬಳ್ಳಾರಿ: ಡೋಲು ಬಡಿದು ಸಂಭ್ರಮಿಸಿದ ಶಾಸಕ ಸೋಮಶೇಖರ ರೆಡ್ಡಿ

ಸಿಎಂ ಪರಮಾಧಿಕಾರವನ್ನ ಪ್ರಶ್ನಿಸುವ ರೀತಿಯಲ್ಲಿ ಯಾವುದೇ ಹೇಳೀಕೆ ನೀಡಬೇಡಿ. ಬಹಿರಂಗ ಹೇಳಿಕೆಗಳಿಂದ ಹೈಕಮಾಂಡ್‌ ನಾಯಕರಿಗೂ ಬೇಸರವಾಗಿದೆ. ಹೀಗಾಗಿ ಯಾವುದೇ ರೀತಿಯಾದ ಬಹಿರಂಗ ಹೇಳಿಕೆಗಳನ್ನ ನೀಡಬೇಡಿ ಎಂದು ಸಚಿವರು, ಶಾಸಕರಿಗೆ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!