ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ಶಾಸಕರು, ಸಚಿವರಿಗೆ ಕಟೀಲ್‌ ಎಚ್ಚರಿಕೆ..!

ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ಶಾಸಕರು, ಸಚಿವರಿಗೆ ಕಟೀಲ್‌ ಎಚ್ಚರಿಕೆ..!

Suvarna News   | Asianet News
Published : Dec 03, 2020, 03:22 PM IST

ಬಿಜೆಪಿ ನಾಯಕರ ಹೇಳಿಕೆಗೆ ಬಿಜೆಪಿ ವರಿಷ್ಠರ ಅಸಮಾಧಾನ| ಸಿಎಂ ಪರಮಾಧಿಕಾರ ಪ್ರಶ್ನಿಸುವ ರೀತಿಯಲ್ಲಿ ಹೇಳೀಕೆ ಬೇಡ| ಬಹಿರಂಗ ಹೇಳಿಕೆಗಳಿಂದ ಹೈಕಮಾಂಡ್‌ ನಾಯಕರಿಗೂ ಬೇಸರ| 

ಬೆಂಗಳೂರು(ಡಿ.03):  ಸಚಿವ ಸಂಪುಟ ವಿಸ್ತರಣೆ ಕುರಿತು ನಾಯಕರ ಹೇಳಿಕೆಗೆ ಬಿಜೆಪಿ ವರಿಷ್ಠರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಹಿರಂಗ ಹೇಳಿಕೆಗಳಿಂದ ಪಕ್ಷದ ಇಮೇಜ್‌ಗೆ ಧಕ್ಕೆಯಾಗುತ್ತಿದೆ. ಹೀಗಾಗಿ ಶಾಸಕರು, ಮುಖಂಡರು, ಸಚಿವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಎಚ್ಚರಿಕೆ ನೀಡಿದ್ದಾರೆ. 

ಬಳ್ಳಾರಿ: ಡೋಲು ಬಡಿದು ಸಂಭ್ರಮಿಸಿದ ಶಾಸಕ ಸೋಮಶೇಖರ ರೆಡ್ಡಿ

ಸಿಎಂ ಪರಮಾಧಿಕಾರವನ್ನ ಪ್ರಶ್ನಿಸುವ ರೀತಿಯಲ್ಲಿ ಯಾವುದೇ ಹೇಳೀಕೆ ನೀಡಬೇಡಿ. ಬಹಿರಂಗ ಹೇಳಿಕೆಗಳಿಂದ ಹೈಕಮಾಂಡ್‌ ನಾಯಕರಿಗೂ ಬೇಸರವಾಗಿದೆ. ಹೀಗಾಗಿ ಯಾವುದೇ ರೀತಿಯಾದ ಬಹಿರಂಗ ಹೇಳಿಕೆಗಳನ್ನ ನೀಡಬೇಡಿ ಎಂದು ಸಚಿವರು, ಶಾಸಕರಿಗೆ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?