ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ಶಾಸಕರು, ಸಚಿವರಿಗೆ ಕಟೀಲ್‌ ಎಚ್ಚರಿಕೆ..!

ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ಶಾಸಕರು, ಸಚಿವರಿಗೆ ಕಟೀಲ್‌ ಎಚ್ಚರಿಕೆ..!

Suvarna News   | Asianet News
Published : Dec 03, 2020, 03:22 PM IST

ಬಿಜೆಪಿ ನಾಯಕರ ಹೇಳಿಕೆಗೆ ಬಿಜೆಪಿ ವರಿಷ್ಠರ ಅಸಮಾಧಾನ| ಸಿಎಂ ಪರಮಾಧಿಕಾರ ಪ್ರಶ್ನಿಸುವ ರೀತಿಯಲ್ಲಿ ಹೇಳೀಕೆ ಬೇಡ| ಬಹಿರಂಗ ಹೇಳಿಕೆಗಳಿಂದ ಹೈಕಮಾಂಡ್‌ ನಾಯಕರಿಗೂ ಬೇಸರ| 

ಬೆಂಗಳೂರು(ಡಿ.03):  ಸಚಿವ ಸಂಪುಟ ವಿಸ್ತರಣೆ ಕುರಿತು ನಾಯಕರ ಹೇಳಿಕೆಗೆ ಬಿಜೆಪಿ ವರಿಷ್ಠರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಹಿರಂಗ ಹೇಳಿಕೆಗಳಿಂದ ಪಕ್ಷದ ಇಮೇಜ್‌ಗೆ ಧಕ್ಕೆಯಾಗುತ್ತಿದೆ. ಹೀಗಾಗಿ ಶಾಸಕರು, ಮುಖಂಡರು, ಸಚಿವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಎಚ್ಚರಿಕೆ ನೀಡಿದ್ದಾರೆ. 

ಬಳ್ಳಾರಿ: ಡೋಲು ಬಡಿದು ಸಂಭ್ರಮಿಸಿದ ಶಾಸಕ ಸೋಮಶೇಖರ ರೆಡ್ಡಿ

ಸಿಎಂ ಪರಮಾಧಿಕಾರವನ್ನ ಪ್ರಶ್ನಿಸುವ ರೀತಿಯಲ್ಲಿ ಯಾವುದೇ ಹೇಳೀಕೆ ನೀಡಬೇಡಿ. ಬಹಿರಂಗ ಹೇಳಿಕೆಗಳಿಂದ ಹೈಕಮಾಂಡ್‌ ನಾಯಕರಿಗೂ ಬೇಸರವಾಗಿದೆ. ಹೀಗಾಗಿ ಯಾವುದೇ ರೀತಿಯಾದ ಬಹಿರಂಗ ಹೇಳಿಕೆಗಳನ್ನ ನೀಡಬೇಡಿ ಎಂದು ಸಚಿವರು, ಶಾಸಕರಿಗೆ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!