ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ಶಾಸಕರು, ಸಚಿವರಿಗೆ ಕಟೀಲ್‌ ಎಚ್ಚರಿಕೆ..!

ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ಶಾಸಕರು, ಸಚಿವರಿಗೆ ಕಟೀಲ್‌ ಎಚ್ಚರಿಕೆ..!

Suvarna News   | Asianet News
Published : Dec 03, 2020, 03:22 PM IST

ಬಿಜೆಪಿ ನಾಯಕರ ಹೇಳಿಕೆಗೆ ಬಿಜೆಪಿ ವರಿಷ್ಠರ ಅಸಮಾಧಾನ| ಸಿಎಂ ಪರಮಾಧಿಕಾರ ಪ್ರಶ್ನಿಸುವ ರೀತಿಯಲ್ಲಿ ಹೇಳೀಕೆ ಬೇಡ| ಬಹಿರಂಗ ಹೇಳಿಕೆಗಳಿಂದ ಹೈಕಮಾಂಡ್‌ ನಾಯಕರಿಗೂ ಬೇಸರ| 

ಬೆಂಗಳೂರು(ಡಿ.03):  ಸಚಿವ ಸಂಪುಟ ವಿಸ್ತರಣೆ ಕುರಿತು ನಾಯಕರ ಹೇಳಿಕೆಗೆ ಬಿಜೆಪಿ ವರಿಷ್ಠರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಹಿರಂಗ ಹೇಳಿಕೆಗಳಿಂದ ಪಕ್ಷದ ಇಮೇಜ್‌ಗೆ ಧಕ್ಕೆಯಾಗುತ್ತಿದೆ. ಹೀಗಾಗಿ ಶಾಸಕರು, ಮುಖಂಡರು, ಸಚಿವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಎಚ್ಚರಿಕೆ ನೀಡಿದ್ದಾರೆ. 

ಬಳ್ಳಾರಿ: ಡೋಲು ಬಡಿದು ಸಂಭ್ರಮಿಸಿದ ಶಾಸಕ ಸೋಮಶೇಖರ ರೆಡ್ಡಿ

ಸಿಎಂ ಪರಮಾಧಿಕಾರವನ್ನ ಪ್ರಶ್ನಿಸುವ ರೀತಿಯಲ್ಲಿ ಯಾವುದೇ ಹೇಳೀಕೆ ನೀಡಬೇಡಿ. ಬಹಿರಂಗ ಹೇಳಿಕೆಗಳಿಂದ ಹೈಕಮಾಂಡ್‌ ನಾಯಕರಿಗೂ ಬೇಸರವಾಗಿದೆ. ಹೀಗಾಗಿ ಯಾವುದೇ ರೀತಿಯಾದ ಬಹಿರಂಗ ಹೇಳಿಕೆಗಳನ್ನ ನೀಡಬೇಡಿ ಎಂದು ಸಚಿವರು, ಶಾಸಕರಿಗೆ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?