ಕಾಂಗ್ರೆಸ್ ಅದಾನಿ ಆರೋಪಕ್ಕೆ ಬಿಜೆಪಿಯಿಂದ ಜಾರ್ಜ್ ಸೊರೋಸ್‌ ಪ್ರತ್ಯಸ್ತ್ರ: ಯಾರಿತಾ? ಬಿಜೆಪಿ ಆರೋಪವೇನು

ಕಾಂಗ್ರೆಸ್ ಅದಾನಿ ಆರೋಪಕ್ಕೆ ಬಿಜೆಪಿಯಿಂದ ಜಾರ್ಜ್ ಸೊರೋಸ್‌ ಪ್ರತ್ಯಸ್ತ್ರ: ಯಾರಿತಾ? ಬಿಜೆಪಿ ಆರೋಪವೇನು

Published : Dec 11, 2024, 03:26 PM ISTUpdated : Dec 11, 2024, 03:31 PM IST

ಸಂಸತ್ತಿನಲ್ಲಿ ಅದಾನಿ ವಿಷಯದ ಚರ್ಚೆಗೆ ಕಾಂಗ್ರೆಸ್ ಪಟ್ಟು ಹಿಡಿದಿದ್ದು, ಬಿಜೆಪಿ ಸೋನಿಯಾ ಗಾಂಧಿ ವಿರುದ್ಧ ಪ್ರತಿ ಆರೋಪ ಮಾಡಿದೆ. ಈ ವೇಳೆ ಜಾರ್ಜ್‌ ಸೊರೋಸ್  ಹೆಸರು ಮುನ್ನೆಲೆಗ ಬರುತ್ತಿದ್ದು, ಈ ಜಾರ್ಜ್ ಸೊರೊಸ್ ಯಾರು ಎಂಬ ಮಾಹಿತಿ ಇಲ್ಲಿದೆ. 

ಸಂಸತ್ ಅಧಿವೇಶನದ 12ನೇ ದಿನವೂ  ಯಾವುದೇ ಜನಪರ ಚರ್ಚೆಯಿಲ್ಲದೇ ಹಾಳಾಗಿದೆ. ಕಾಂಗ್ರೆಸ್ ಅದಾನಿ ಆರೋಪದ ವಿರುದ್ಧ ತನಿಖೆಗೆ ಆಗ್ರಹಿಸಿದ್ದು, ಸಂಸತ್ ಮುಂದೆ ಪ್ರತಿಭಟನೆ ನಡೆಸುತ್ತಿದೆ. ಆದರೆ ಎಸ್​ಪಿ, ಟಿಎಂಸಿ ಪಕ್ಷಗಳು ಕಾಂಗ್ರೆಸ್ ಪ್ರತಿಭಟನೆಯಿಂದ ಅಂತರ ಕಾಯ್ದುಕೊಂಡಿವೆ. ಆದರೆ ಕಾಂಗ್ರೆಸ್ ಮಾತ್ರ ಅದಾನಿ ವಿಚಾರ ಚರ್ಚೆಯಾಗಲೇಬೇಕು ಎಂದು ಪಟ್ಟು ಹಿಡಿದಿದೆ. ಕಾಂಗ್ರೆಸ್​ನ ಅದಾನಿ ಅಸ್ತ್ರಕ್ಕೆ ಪ್ರತಿಯಾಗಿ ಬಿಜೆಪಿಯಿಂದ ಜಾರ್ಜ್ ಸೊರೋಸ್ ಅಸ್ತ್ರ ಹೊರತೆಗೆದಿದೆ. ದೇಶ ವಿರೋಧಿ ಶಕ್ತಿಗಳ ಜತೆ ಕಾಂಗ್ರೆಸ್​ಗೆ ನಂಟು ಎಂದು ಬಿಜೆಪಿ ಆರೋಪಿಸಿದ್ದು, ನೇರವಾಗಿ ಸೋನಿಯಾ ಗಾಂಧಿ ವಿರುದ್ಧವೇ ಬಿಜೆಪಿ ಆರೋಪ ಮಾಡಿದೆ. ಮೋದಿ ಸರ್ಕಾರ ಅಸ್ಥಿರಕ್ಕೆ ವಿದೇಶಿ ಶಕ್ತಿಗಳ ಜತೆ ಕಾಂಗ್ರೆಸ್ ಕೈ ಜೋಡಿಸಿಸಿದ ಆರೋಪವನ್ನು ಮಾಡಿದೆ. ಇದೆಲ್ಲದರ ಮಾಹಿತಿ ಈ ವೀಡಿಯೋದಲ್ಲಿದೆ ವೀಕ್ಷಿಸಿ...

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more