ಸ್ವಪಕ್ಷದವರಿಂದಲೇ ಡಿಕೆಶಿ ಅಸಲಿ ಸತ್ಯ ಬಯಲು: ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಬಿಜೆಪಿ

ಸ್ವಪಕ್ಷದವರಿಂದಲೇ ಡಿಕೆಶಿ ಅಸಲಿ ಸತ್ಯ ಬಯಲು: ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಬಿಜೆಪಿ

Suvarna News   | Asianet News
Published : Oct 13, 2021, 12:44 PM ISTUpdated : Oct 13, 2021, 12:51 PM IST

*  ನಿಮ್ಮ ಭ್ರಷ್ಟಾಧ್ಯಕ್ಷನ ಹಣ ಸಂಪಾದನೆಯ ಮಾರ್ಗ ಯಾವುದು?
*  ಈಗಲೂ ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುತ್ತೀರಾ?
*  ಡಿಕೆಶಿ ವಿರುದ್ಧ ಕಾಂಗ್ರೆಸ್ಸಿಗರಿಂದಲೇ ಕಲೆಕ್ಷನ್‌ ಆರೋಪ 
 

ಬೆಂಗಳೂರು(ಅ.13):  ನಿಮ್ಮ ಭ್ರಷ್ಟಾಧ್ಯಕ್ಷನ ಹಣ ಸಂಪಾದನೆಯ ಮಾರ್ಗ ಯಾವುದು ಅಂತ ವಿ.ಎಸ್‌. ಉಗ್ರಪ್ಪ, ಸಲೀಂ ಅವರೇ ಸ್ಪಷ್ಟಪಡಿಸಿದ್ದಾರೆ ಅಂತ ರಾಜ್ಯ ಬಿಜೆಪಿ ಲೇವಡಿ ಮಾಡಿದೆ. ಈಗಲೂ ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುವ ನೀವು ಡಿ.ಕೆ. ಶಿವಕುಮಾರ್‌ ಹಣ ಸಂಪಾದನೆಯ ಮಾರ್ಗ ಯಾವುದು ಅಂತ ನೀವೇ ಸ್ಪಷ್ಟನೆ ನೀಡಿ ಅಂತ ಬಿಜೆಪಿ ಒತ್ತಾಯ ಮಾಡಿದೆ. ಡಿಕೆಶಿ ವಿರುದ್ಧ ಕಾಂಗ್ರೆಸ್ಸಿಗರಿಂದಲೇ ಕಲೆಕ್ಷನ್‌ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಕಿರಿಕಾರಿದೆ. 

ನನ್ನ ಅನ್ನ ತಿಂದು ನನಗೇ ಬೈತಿರಾ?: ಉಗ್ರಪ್ಪ, ಸಲೀಂಗೆ ಡಿಕೆಶಿ ಕ್ಲಾಸ್!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್