ಸ್ವಪಕ್ಷದವರಿಂದಲೇ ಡಿಕೆಶಿ ಅಸಲಿ ಸತ್ಯ ಬಯಲು: ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಬಿಜೆಪಿ

ಸ್ವಪಕ್ಷದವರಿಂದಲೇ ಡಿಕೆಶಿ ಅಸಲಿ ಸತ್ಯ ಬಯಲು: ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಬಿಜೆಪಿ

Suvarna News   | Asianet News
Published : Oct 13, 2021, 12:44 PM ISTUpdated : Oct 13, 2021, 12:51 PM IST

*  ನಿಮ್ಮ ಭ್ರಷ್ಟಾಧ್ಯಕ್ಷನ ಹಣ ಸಂಪಾದನೆಯ ಮಾರ್ಗ ಯಾವುದು?
*  ಈಗಲೂ ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುತ್ತೀರಾ?
*  ಡಿಕೆಶಿ ವಿರುದ್ಧ ಕಾಂಗ್ರೆಸ್ಸಿಗರಿಂದಲೇ ಕಲೆಕ್ಷನ್‌ ಆರೋಪ 
 

ಬೆಂಗಳೂರು(ಅ.13):  ನಿಮ್ಮ ಭ್ರಷ್ಟಾಧ್ಯಕ್ಷನ ಹಣ ಸಂಪಾದನೆಯ ಮಾರ್ಗ ಯಾವುದು ಅಂತ ವಿ.ಎಸ್‌. ಉಗ್ರಪ್ಪ, ಸಲೀಂ ಅವರೇ ಸ್ಪಷ್ಟಪಡಿಸಿದ್ದಾರೆ ಅಂತ ರಾಜ್ಯ ಬಿಜೆಪಿ ಲೇವಡಿ ಮಾಡಿದೆ. ಈಗಲೂ ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುವ ನೀವು ಡಿ.ಕೆ. ಶಿವಕುಮಾರ್‌ ಹಣ ಸಂಪಾದನೆಯ ಮಾರ್ಗ ಯಾವುದು ಅಂತ ನೀವೇ ಸ್ಪಷ್ಟನೆ ನೀಡಿ ಅಂತ ಬಿಜೆಪಿ ಒತ್ತಾಯ ಮಾಡಿದೆ. ಡಿಕೆಶಿ ವಿರುದ್ಧ ಕಾಂಗ್ರೆಸ್ಸಿಗರಿಂದಲೇ ಕಲೆಕ್ಷನ್‌ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಕಿರಿಕಾರಿದೆ. 

ನನ್ನ ಅನ್ನ ತಿಂದು ನನಗೇ ಬೈತಿರಾ?: ಉಗ್ರಪ್ಪ, ಸಲೀಂಗೆ ಡಿಕೆಶಿ ಕ್ಲಾಸ್!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!