ಸ್ವಪಕ್ಷದವರಿಂದಲೇ ಡಿಕೆಶಿ ಅಸಲಿ ಸತ್ಯ ಬಯಲು: ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಬಿಜೆಪಿ

ಸ್ವಪಕ್ಷದವರಿಂದಲೇ ಡಿಕೆಶಿ ಅಸಲಿ ಸತ್ಯ ಬಯಲು: ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಬಿಜೆಪಿ

Suvarna News   | Asianet News
Published : Oct 13, 2021, 12:44 PM ISTUpdated : Oct 13, 2021, 12:51 PM IST

*  ನಿಮ್ಮ ಭ್ರಷ್ಟಾಧ್ಯಕ್ಷನ ಹಣ ಸಂಪಾದನೆಯ ಮಾರ್ಗ ಯಾವುದು?
*  ಈಗಲೂ ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುತ್ತೀರಾ?
*  ಡಿಕೆಶಿ ವಿರುದ್ಧ ಕಾಂಗ್ರೆಸ್ಸಿಗರಿಂದಲೇ ಕಲೆಕ್ಷನ್‌ ಆರೋಪ 
 

ಬೆಂಗಳೂರು(ಅ.13):  ನಿಮ್ಮ ಭ್ರಷ್ಟಾಧ್ಯಕ್ಷನ ಹಣ ಸಂಪಾದನೆಯ ಮಾರ್ಗ ಯಾವುದು ಅಂತ ವಿ.ಎಸ್‌. ಉಗ್ರಪ್ಪ, ಸಲೀಂ ಅವರೇ ಸ್ಪಷ್ಟಪಡಿಸಿದ್ದಾರೆ ಅಂತ ರಾಜ್ಯ ಬಿಜೆಪಿ ಲೇವಡಿ ಮಾಡಿದೆ. ಈಗಲೂ ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುವ ನೀವು ಡಿ.ಕೆ. ಶಿವಕುಮಾರ್‌ ಹಣ ಸಂಪಾದನೆಯ ಮಾರ್ಗ ಯಾವುದು ಅಂತ ನೀವೇ ಸ್ಪಷ್ಟನೆ ನೀಡಿ ಅಂತ ಬಿಜೆಪಿ ಒತ್ತಾಯ ಮಾಡಿದೆ. ಡಿಕೆಶಿ ವಿರುದ್ಧ ಕಾಂಗ್ರೆಸ್ಸಿಗರಿಂದಲೇ ಕಲೆಕ್ಷನ್‌ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಕಿರಿಕಾರಿದೆ. 

ನನ್ನ ಅನ್ನ ತಿಂದು ನನಗೇ ಬೈತಿರಾ?: ಉಗ್ರಪ್ಪ, ಸಲೀಂಗೆ ಡಿಕೆಶಿ ಕ್ಲಾಸ್!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!