ಸ್ವಪಕ್ಷದವರಿಂದಲೇ ಡಿಕೆಶಿ ಅಸಲಿ ಸತ್ಯ ಬಯಲು: ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಬಿಜೆಪಿ

ಸ್ವಪಕ್ಷದವರಿಂದಲೇ ಡಿಕೆಶಿ ಅಸಲಿ ಸತ್ಯ ಬಯಲು: ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಬಿಜೆಪಿ

Suvarna News   | Asianet News
Published : Oct 13, 2021, 12:44 PM ISTUpdated : Oct 13, 2021, 12:51 PM IST

*  ನಿಮ್ಮ ಭ್ರಷ್ಟಾಧ್ಯಕ್ಷನ ಹಣ ಸಂಪಾದನೆಯ ಮಾರ್ಗ ಯಾವುದು?
*  ಈಗಲೂ ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುತ್ತೀರಾ?
*  ಡಿಕೆಶಿ ವಿರುದ್ಧ ಕಾಂಗ್ರೆಸ್ಸಿಗರಿಂದಲೇ ಕಲೆಕ್ಷನ್‌ ಆರೋಪ 
 

ಬೆಂಗಳೂರು(ಅ.13):  ನಿಮ್ಮ ಭ್ರಷ್ಟಾಧ್ಯಕ್ಷನ ಹಣ ಸಂಪಾದನೆಯ ಮಾರ್ಗ ಯಾವುದು ಅಂತ ವಿ.ಎಸ್‌. ಉಗ್ರಪ್ಪ, ಸಲೀಂ ಅವರೇ ಸ್ಪಷ್ಟಪಡಿಸಿದ್ದಾರೆ ಅಂತ ರಾಜ್ಯ ಬಿಜೆಪಿ ಲೇವಡಿ ಮಾಡಿದೆ. ಈಗಲೂ ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುವ ನೀವು ಡಿ.ಕೆ. ಶಿವಕುಮಾರ್‌ ಹಣ ಸಂಪಾದನೆಯ ಮಾರ್ಗ ಯಾವುದು ಅಂತ ನೀವೇ ಸ್ಪಷ್ಟನೆ ನೀಡಿ ಅಂತ ಬಿಜೆಪಿ ಒತ್ತಾಯ ಮಾಡಿದೆ. ಡಿಕೆಶಿ ವಿರುದ್ಧ ಕಾಂಗ್ರೆಸ್ಸಿಗರಿಂದಲೇ ಕಲೆಕ್ಷನ್‌ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಕಿರಿಕಾರಿದೆ. 

ನನ್ನ ಅನ್ನ ತಿಂದು ನನಗೇ ಬೈತಿರಾ?: ಉಗ್ರಪ್ಪ, ಸಲೀಂಗೆ ಡಿಕೆಶಿ ಕ್ಲಾಸ್!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!