ಬಿಎಸ್‌ವೈ ವಿರುದ್ಧ ಒಂದಕ್ಷರ ಮಾತಾಡಿದರೂ ಸಹಿಸಲ್ಲ: ಯತ್ನಾಳ್‌ಗೆ ಅಮಿತ್ ಶಾ ವಾರ್ನಿಂಗ್

ಬಿಎಸ್‌ವೈ ವಿರುದ್ಧ ಒಂದಕ್ಷರ ಮಾತಾಡಿದರೂ ಸಹಿಸಲ್ಲ: ಯತ್ನಾಳ್‌ಗೆ ಅಮಿತ್ ಶಾ ವಾರ್ನಿಂಗ್

Published : Jan 28, 2023, 10:46 AM ISTUpdated : Jan 28, 2023, 11:53 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಸಿಡಿದೇಳುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಇದೀಗ ಕೂಲ್ ಆಗಿದ್ದಾರೆ.
 

ಬಿ.ಎಸ್.ವೈ ವಿರುದ್ಧ ಮಾತನಾಡದಂತೆ ಶಾಸಕ ಯತ್ನಾಳ್'ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾರ್ನಿಂಗ್ ಮಾಡಿದ್ದಾರೆ. ಆದ್ದರಿಂದ ಇನ್ಮುಂದೆ ಬಿಎಸ್‌ವೈ ವಿರುದ್ಧ ಮಾತನಾಡಲ್ಲ ಅಂತಿದ್ದಾರೆ ಯತ್ನಾಳ್‌. ಯತ್ನಾಳ್‌ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದ ಅಮಿತ್‌ ಶಾ, ಚುನಾವಣೆ ಮುಗಿಯುವವರೆಗೆ ಸುಮ್ಮನಿರುವಂತೆ ಎಚ್ಚರಿಕೆ ನೀಡಿದ್ದಾರೆ. ಬಿಎಸ್‌ವೈ ವಿರುದ್ಧ ಒಂದಕ್ಷರ ಮಾತಾಡಿದರೂ ಸಹಿಸುವುದಿಲ್ಲ ಎಂದಿದ್ದಾರೆ. ಯಡಿಯೂರಪ್ಪ ವಿರುದ್ಧ ಮಾತಾಡದಿದ್ದರೆ ಮಂತ್ರಿಯಾಗ್ತೀರಿ, ವಾಚಾಳಿತನದಿಂದ ಬಿಜೆಪಿಗೂ ಲಾಭವಿಲ್ಲ ನಿಮಗೂ ಲಾಭವಿಲ್ಲ ಎಂದು ಹೇಳಿದ್ದಾರೆ. ದೆಹಲಿ ನಾಯಕನ ಸಿಂಗಲ್‌ ವಾರ್ನಿಂಗ್‌ಗೆ ಯತ್ನಾಳ್‌ ಸೈಲೆಂಟ್‌ ಆಗಿದ್ದಾರೆ.

ಮತ್ತೆ ಸಿಎಂ ಕುರ್ಚಿ ಆಸೆ ಬಿಚ್ಚಿಟ್ಟ ಡಿಕೆಶಿ: ಕಾಮಧೇನು ಕಿವಿಯಲ್ಲಿ ಕೋರಿಕೆ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more