ಬಿಎಸ್‌ವೈ ವಿರುದ್ಧ ಒಂದಕ್ಷರ ಮಾತಾಡಿದರೂ ಸಹಿಸಲ್ಲ: ಯತ್ನಾಳ್‌ಗೆ ಅಮಿತ್ ಶಾ ವಾರ್ನಿಂಗ್

ಬಿಎಸ್‌ವೈ ವಿರುದ್ಧ ಒಂದಕ್ಷರ ಮಾತಾಡಿದರೂ ಸಹಿಸಲ್ಲ: ಯತ್ನಾಳ್‌ಗೆ ಅಮಿತ್ ಶಾ ವಾರ್ನಿಂಗ್

Published : Jan 28, 2023, 10:46 AM ISTUpdated : Jan 28, 2023, 11:53 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಸಿಡಿದೇಳುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಇದೀಗ ಕೂಲ್ ಆಗಿದ್ದಾರೆ.
 

ಬಿ.ಎಸ್.ವೈ ವಿರುದ್ಧ ಮಾತನಾಡದಂತೆ ಶಾಸಕ ಯತ್ನಾಳ್'ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾರ್ನಿಂಗ್ ಮಾಡಿದ್ದಾರೆ. ಆದ್ದರಿಂದ ಇನ್ಮುಂದೆ ಬಿಎಸ್‌ವೈ ವಿರುದ್ಧ ಮಾತನಾಡಲ್ಲ ಅಂತಿದ್ದಾರೆ ಯತ್ನಾಳ್‌. ಯತ್ನಾಳ್‌ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದ ಅಮಿತ್‌ ಶಾ, ಚುನಾವಣೆ ಮುಗಿಯುವವರೆಗೆ ಸುಮ್ಮನಿರುವಂತೆ ಎಚ್ಚರಿಕೆ ನೀಡಿದ್ದಾರೆ. ಬಿಎಸ್‌ವೈ ವಿರುದ್ಧ ಒಂದಕ್ಷರ ಮಾತಾಡಿದರೂ ಸಹಿಸುವುದಿಲ್ಲ ಎಂದಿದ್ದಾರೆ. ಯಡಿಯೂರಪ್ಪ ವಿರುದ್ಧ ಮಾತಾಡದಿದ್ದರೆ ಮಂತ್ರಿಯಾಗ್ತೀರಿ, ವಾಚಾಳಿತನದಿಂದ ಬಿಜೆಪಿಗೂ ಲಾಭವಿಲ್ಲ ನಿಮಗೂ ಲಾಭವಿಲ್ಲ ಎಂದು ಹೇಳಿದ್ದಾರೆ. ದೆಹಲಿ ನಾಯಕನ ಸಿಂಗಲ್‌ ವಾರ್ನಿಂಗ್‌ಗೆ ಯತ್ನಾಳ್‌ ಸೈಲೆಂಟ್‌ ಆಗಿದ್ದಾರೆ.

ಮತ್ತೆ ಸಿಎಂ ಕುರ್ಚಿ ಆಸೆ ಬಿಚ್ಚಿಟ್ಟ ಡಿಕೆಶಿ: ಕಾಮಧೇನು ಕಿವಿಯಲ್ಲಿ ಕೋರಿಕೆ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more