ಬಿಎಸ್‌ವೈ ವಿರುದ್ಧ ಒಂದಕ್ಷರ ಮಾತಾಡಿದರೂ ಸಹಿಸಲ್ಲ: ಯತ್ನಾಳ್‌ಗೆ ಅಮಿತ್ ಶಾ ವಾರ್ನಿಂಗ್

ಬಿಎಸ್‌ವೈ ವಿರುದ್ಧ ಒಂದಕ್ಷರ ಮಾತಾಡಿದರೂ ಸಹಿಸಲ್ಲ: ಯತ್ನಾಳ್‌ಗೆ ಅಮಿತ್ ಶಾ ವಾರ್ನಿಂಗ್

Published : Jan 28, 2023, 10:46 AM ISTUpdated : Jan 28, 2023, 11:53 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಸಿಡಿದೇಳುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಇದೀಗ ಕೂಲ್ ಆಗಿದ್ದಾರೆ.
 

ಬಿ.ಎಸ್.ವೈ ವಿರುದ್ಧ ಮಾತನಾಡದಂತೆ ಶಾಸಕ ಯತ್ನಾಳ್'ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾರ್ನಿಂಗ್ ಮಾಡಿದ್ದಾರೆ. ಆದ್ದರಿಂದ ಇನ್ಮುಂದೆ ಬಿಎಸ್‌ವೈ ವಿರುದ್ಧ ಮಾತನಾಡಲ್ಲ ಅಂತಿದ್ದಾರೆ ಯತ್ನಾಳ್‌. ಯತ್ನಾಳ್‌ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದ ಅಮಿತ್‌ ಶಾ, ಚುನಾವಣೆ ಮುಗಿಯುವವರೆಗೆ ಸುಮ್ಮನಿರುವಂತೆ ಎಚ್ಚರಿಕೆ ನೀಡಿದ್ದಾರೆ. ಬಿಎಸ್‌ವೈ ವಿರುದ್ಧ ಒಂದಕ್ಷರ ಮಾತಾಡಿದರೂ ಸಹಿಸುವುದಿಲ್ಲ ಎಂದಿದ್ದಾರೆ. ಯಡಿಯೂರಪ್ಪ ವಿರುದ್ಧ ಮಾತಾಡದಿದ್ದರೆ ಮಂತ್ರಿಯಾಗ್ತೀರಿ, ವಾಚಾಳಿತನದಿಂದ ಬಿಜೆಪಿಗೂ ಲಾಭವಿಲ್ಲ ನಿಮಗೂ ಲಾಭವಿಲ್ಲ ಎಂದು ಹೇಳಿದ್ದಾರೆ. ದೆಹಲಿ ನಾಯಕನ ಸಿಂಗಲ್‌ ವಾರ್ನಿಂಗ್‌ಗೆ ಯತ್ನಾಳ್‌ ಸೈಲೆಂಟ್‌ ಆಗಿದ್ದಾರೆ.

ಮತ್ತೆ ಸಿಎಂ ಕುರ್ಚಿ ಆಸೆ ಬಿಚ್ಚಿಟ್ಟ ಡಿಕೆಶಿ: ಕಾಮಧೇನು ಕಿವಿಯಲ್ಲಿ ಕೋರಿಕೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more