ಎಂ ಬಿ ಪಾಟೀಲರ ಮಾತಿಗೆ ಬಿಜೆಪಿ ಕೆಂಡ...ಉತ್ತರ ನಾನಲ್ಲ.. ಸಮಾಜ ಕೊಡುತ್ತೆ ಅಂದಿದ್ದೇಕೆ ಚಕ್ರವರ್ತಿ..?

ಎಂ ಬಿ ಪಾಟೀಲರ ಮಾತಿಗೆ ಬಿಜೆಪಿ ಕೆಂಡ...ಉತ್ತರ ನಾನಲ್ಲ.. ಸಮಾಜ ಕೊಡುತ್ತೆ ಅಂದಿದ್ದೇಕೆ ಚಕ್ರವರ್ತಿ..?

Published : Jun 07, 2023, 03:53 PM IST

ಒಂದು ಕಡೆ  ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಎಮ್ ಬಿ ಪಾಟೀಲ್.. ಮತ್ತೊಂದು ಕಡೆ ಖ್ಯಾತ ವಾಗ್ಮಿ, ಚಿಂತಕ, ಚಕ್ರವರ್ತಿ ಸೂಲಿಬೆಲೆ, ಈ ಇಬ್ಬರ ನಡುವೆ ಒಂದು ಸಂಗ್ರಾಮ ಶುರುವಾದಂತಿದೆ. 

ಒಂದು ಕಡೆ  ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಎಮ್ ಬಿ ಪಾಟೀಲ್.. ಮತ್ತೊಂದು ಕಡೆ ಖ್ಯಾತ ವಾಗ್ಮಿ, ಚಿಂತಕ, ಚಕ್ರವರ್ತಿ ಸೂಲಿಬೆಲೆ, ಈ ಇಬ್ಬರ ನಡುವೆ ಒಂದು ಸಂಗ್ರಾಮ ಶುರುವಾದಂತಿದೆ. ರಾಜ್ಯ ರಾಜಕಾರಣದ ಮೇಲೂ ಅದರ ಪರಿಣಾಮ ಗಂಭೀರವಾಗಿ ಬೀರೋ ಸಾಧ್ಯತೆ ಇದೆ.. ಕಳೆದೆರಡು ದಿನಗಳ ಹಿಂದೆ, ಮೈಸೂರಲ್ಲಿ ವೀರ್ ಸಾವರ್ಕರ್ ಅವರ 140ನೇ ಜಯಂತಿ ಪ್ರಯುಕ್ತ, ಸಾವರ್ಕರ್ ಸಮ್ಮಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.. ಆ ಕಾರ್ಯಕ್ರಮದಲ್ಲಿ ಮಾತಾಡ್ತಾ, ಸೂಲಿಬೆಲೆ ಮಾತನಾಡುವ ಸ್ವಾತಂತ್ರ‍್ಯ ಕಿತ್ತ ಸರ್ಕಾರ ಎಂದು ಹೇಳಿದರು ಇದೇ ಮಾತುಗಳೇ ಇವತ್ತು ಎಂಬಿ ಪಾಟೀಲರು ಈ ರೀತಿ ರಿಯಾಕ್ಟ್ ಮಾಡೋದಕ್ಕೆ ಕಾರಣವಾಗಿದೆ. ಇದೇ ಮಾತೇ ಇವತ್ತು ಇಷ್ಟೆಲ್ಲಾ ಗೊಂದಲಕ್ಕೆ, ರಾಜಕೀಯ ಕೋಲಾಹಲಕ್ಕೆ ಕಾರಣವಾಗಿರೋದು.. ಸರ್ಕಾರದ ವಿರುದ್ಧ ಮಾತಾಡಿದ್ರೆ, ಜೈಲುಪಾಲಾಗಬೇಕಾಗುತ್ತೆ ಅನ್ನೋ ಅರ್ಥ ಬರೋ ಹಾಗೆ ಎಮ್ ಬಿ ಪಾಟೀಲ್ ಮಾತಾಡಿದ್ರು.. ಇದಕ್ಕೆ ಉತ್ತರ ನಾನಲ್ಲ.. ಸಮಾಜ ಕೊಡುತ್ತೆ ಅಂದಿದ್ದೇಕೆ ಚಕ್ರವರ್ತಿ..?ಚಕ್ರವರ್ತಿ ಅವರನ್ನೇ ಟಾರ್ಗೆಟ್ ಮಾಡ್ತಿರೋದೇಕೆ ಕಾಂಗ್ರೆಸ್..? ಈ ವಿಡಿಯೋ ನೋಡಿ 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more