ಎಂ ಬಿ ಪಾಟೀಲರ ಮಾತಿಗೆ ಬಿಜೆಪಿ ಕೆಂಡ...ಉತ್ತರ ನಾನಲ್ಲ.. ಸಮಾಜ ಕೊಡುತ್ತೆ ಅಂದಿದ್ದೇಕೆ ಚಕ್ರವರ್ತಿ..?

ಎಂ ಬಿ ಪಾಟೀಲರ ಮಾತಿಗೆ ಬಿಜೆಪಿ ಕೆಂಡ...ಉತ್ತರ ನಾನಲ್ಲ.. ಸಮಾಜ ಕೊಡುತ್ತೆ ಅಂದಿದ್ದೇಕೆ ಚಕ್ರವರ್ತಿ..?

Published : Jun 07, 2023, 03:53 PM IST

ಒಂದು ಕಡೆ  ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಎಮ್ ಬಿ ಪಾಟೀಲ್.. ಮತ್ತೊಂದು ಕಡೆ ಖ್ಯಾತ ವಾಗ್ಮಿ, ಚಿಂತಕ, ಚಕ್ರವರ್ತಿ ಸೂಲಿಬೆಲೆ, ಈ ಇಬ್ಬರ ನಡುವೆ ಒಂದು ಸಂಗ್ರಾಮ ಶುರುವಾದಂತಿದೆ. 

ಒಂದು ಕಡೆ  ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಎಮ್ ಬಿ ಪಾಟೀಲ್.. ಮತ್ತೊಂದು ಕಡೆ ಖ್ಯಾತ ವಾಗ್ಮಿ, ಚಿಂತಕ, ಚಕ್ರವರ್ತಿ ಸೂಲಿಬೆಲೆ, ಈ ಇಬ್ಬರ ನಡುವೆ ಒಂದು ಸಂಗ್ರಾಮ ಶುರುವಾದಂತಿದೆ. ರಾಜ್ಯ ರಾಜಕಾರಣದ ಮೇಲೂ ಅದರ ಪರಿಣಾಮ ಗಂಭೀರವಾಗಿ ಬೀರೋ ಸಾಧ್ಯತೆ ಇದೆ.. ಕಳೆದೆರಡು ದಿನಗಳ ಹಿಂದೆ, ಮೈಸೂರಲ್ಲಿ ವೀರ್ ಸಾವರ್ಕರ್ ಅವರ 140ನೇ ಜಯಂತಿ ಪ್ರಯುಕ್ತ, ಸಾವರ್ಕರ್ ಸಮ್ಮಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.. ಆ ಕಾರ್ಯಕ್ರಮದಲ್ಲಿ ಮಾತಾಡ್ತಾ, ಸೂಲಿಬೆಲೆ ಮಾತನಾಡುವ ಸ್ವಾತಂತ್ರ‍್ಯ ಕಿತ್ತ ಸರ್ಕಾರ ಎಂದು ಹೇಳಿದರು ಇದೇ ಮಾತುಗಳೇ ಇವತ್ತು ಎಂಬಿ ಪಾಟೀಲರು ಈ ರೀತಿ ರಿಯಾಕ್ಟ್ ಮಾಡೋದಕ್ಕೆ ಕಾರಣವಾಗಿದೆ. ಇದೇ ಮಾತೇ ಇವತ್ತು ಇಷ್ಟೆಲ್ಲಾ ಗೊಂದಲಕ್ಕೆ, ರಾಜಕೀಯ ಕೋಲಾಹಲಕ್ಕೆ ಕಾರಣವಾಗಿರೋದು.. ಸರ್ಕಾರದ ವಿರುದ್ಧ ಮಾತಾಡಿದ್ರೆ, ಜೈಲುಪಾಲಾಗಬೇಕಾಗುತ್ತೆ ಅನ್ನೋ ಅರ್ಥ ಬರೋ ಹಾಗೆ ಎಮ್ ಬಿ ಪಾಟೀಲ್ ಮಾತಾಡಿದ್ರು.. ಇದಕ್ಕೆ ಉತ್ತರ ನಾನಲ್ಲ.. ಸಮಾಜ ಕೊಡುತ್ತೆ ಅಂದಿದ್ದೇಕೆ ಚಕ್ರವರ್ತಿ..?ಚಕ್ರವರ್ತಿ ಅವರನ್ನೇ ಟಾರ್ಗೆಟ್ ಮಾಡ್ತಿರೋದೇಕೆ ಕಾಂಗ್ರೆಸ್..? ಈ ವಿಡಿಯೋ ನೋಡಿ 
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more