ಎಂ ಬಿ ಪಾಟೀಲರ ಮಾತಿಗೆ ಬಿಜೆಪಿ ಕೆಂಡ...ಉತ್ತರ ನಾನಲ್ಲ.. ಸಮಾಜ ಕೊಡುತ್ತೆ ಅಂದಿದ್ದೇಕೆ ಚಕ್ರವರ್ತಿ..?

ಎಂ ಬಿ ಪಾಟೀಲರ ಮಾತಿಗೆ ಬಿಜೆಪಿ ಕೆಂಡ...ಉತ್ತರ ನಾನಲ್ಲ.. ಸಮಾಜ ಕೊಡುತ್ತೆ ಅಂದಿದ್ದೇಕೆ ಚಕ್ರವರ್ತಿ..?

Published : Jun 07, 2023, 03:53 PM IST

ಒಂದು ಕಡೆ  ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಎಮ್ ಬಿ ಪಾಟೀಲ್.. ಮತ್ತೊಂದು ಕಡೆ ಖ್ಯಾತ ವಾಗ್ಮಿ, ಚಿಂತಕ, ಚಕ್ರವರ್ತಿ ಸೂಲಿಬೆಲೆ, ಈ ಇಬ್ಬರ ನಡುವೆ ಒಂದು ಸಂಗ್ರಾಮ ಶುರುವಾದಂತಿದೆ. 

ಒಂದು ಕಡೆ  ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಎಮ್ ಬಿ ಪಾಟೀಲ್.. ಮತ್ತೊಂದು ಕಡೆ ಖ್ಯಾತ ವಾಗ್ಮಿ, ಚಿಂತಕ, ಚಕ್ರವರ್ತಿ ಸೂಲಿಬೆಲೆ, ಈ ಇಬ್ಬರ ನಡುವೆ ಒಂದು ಸಂಗ್ರಾಮ ಶುರುವಾದಂತಿದೆ. ರಾಜ್ಯ ರಾಜಕಾರಣದ ಮೇಲೂ ಅದರ ಪರಿಣಾಮ ಗಂಭೀರವಾಗಿ ಬೀರೋ ಸಾಧ್ಯತೆ ಇದೆ.. ಕಳೆದೆರಡು ದಿನಗಳ ಹಿಂದೆ, ಮೈಸೂರಲ್ಲಿ ವೀರ್ ಸಾವರ್ಕರ್ ಅವರ 140ನೇ ಜಯಂತಿ ಪ್ರಯುಕ್ತ, ಸಾವರ್ಕರ್ ಸಮ್ಮಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.. ಆ ಕಾರ್ಯಕ್ರಮದಲ್ಲಿ ಮಾತಾಡ್ತಾ, ಸೂಲಿಬೆಲೆ ಮಾತನಾಡುವ ಸ್ವಾತಂತ್ರ‍್ಯ ಕಿತ್ತ ಸರ್ಕಾರ ಎಂದು ಹೇಳಿದರು ಇದೇ ಮಾತುಗಳೇ ಇವತ್ತು ಎಂಬಿ ಪಾಟೀಲರು ಈ ರೀತಿ ರಿಯಾಕ್ಟ್ ಮಾಡೋದಕ್ಕೆ ಕಾರಣವಾಗಿದೆ. ಇದೇ ಮಾತೇ ಇವತ್ತು ಇಷ್ಟೆಲ್ಲಾ ಗೊಂದಲಕ್ಕೆ, ರಾಜಕೀಯ ಕೋಲಾಹಲಕ್ಕೆ ಕಾರಣವಾಗಿರೋದು.. ಸರ್ಕಾರದ ವಿರುದ್ಧ ಮಾತಾಡಿದ್ರೆ, ಜೈಲುಪಾಲಾಗಬೇಕಾಗುತ್ತೆ ಅನ್ನೋ ಅರ್ಥ ಬರೋ ಹಾಗೆ ಎಮ್ ಬಿ ಪಾಟೀಲ್ ಮಾತಾಡಿದ್ರು.. ಇದಕ್ಕೆ ಉತ್ತರ ನಾನಲ್ಲ.. ಸಮಾಜ ಕೊಡುತ್ತೆ ಅಂದಿದ್ದೇಕೆ ಚಕ್ರವರ್ತಿ..?ಚಕ್ರವರ್ತಿ ಅವರನ್ನೇ ಟಾರ್ಗೆಟ್ ಮಾಡ್ತಿರೋದೇಕೆ ಕಾಂಗ್ರೆಸ್..? ಈ ವಿಡಿಯೋ ನೋಡಿ 
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more