ಎಂ ಬಿ ಪಾಟೀಲರ ಮಾತಿಗೆ ಬಿಜೆಪಿ ಕೆಂಡ...ಉತ್ತರ ನಾನಲ್ಲ.. ಸಮಾಜ ಕೊಡುತ್ತೆ ಅಂದಿದ್ದೇಕೆ ಚಕ್ರವರ್ತಿ..?

ಎಂ ಬಿ ಪಾಟೀಲರ ಮಾತಿಗೆ ಬಿಜೆಪಿ ಕೆಂಡ...ಉತ್ತರ ನಾನಲ್ಲ.. ಸಮಾಜ ಕೊಡುತ್ತೆ ಅಂದಿದ್ದೇಕೆ ಚಕ್ರವರ್ತಿ..?

Published : Jun 07, 2023, 03:53 PM IST

ಒಂದು ಕಡೆ  ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಎಮ್ ಬಿ ಪಾಟೀಲ್.. ಮತ್ತೊಂದು ಕಡೆ ಖ್ಯಾತ ವಾಗ್ಮಿ, ಚಿಂತಕ, ಚಕ್ರವರ್ತಿ ಸೂಲಿಬೆಲೆ, ಈ ಇಬ್ಬರ ನಡುವೆ ಒಂದು ಸಂಗ್ರಾಮ ಶುರುವಾದಂತಿದೆ. 

ಒಂದು ಕಡೆ  ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಎಮ್ ಬಿ ಪಾಟೀಲ್.. ಮತ್ತೊಂದು ಕಡೆ ಖ್ಯಾತ ವಾಗ್ಮಿ, ಚಿಂತಕ, ಚಕ್ರವರ್ತಿ ಸೂಲಿಬೆಲೆ, ಈ ಇಬ್ಬರ ನಡುವೆ ಒಂದು ಸಂಗ್ರಾಮ ಶುರುವಾದಂತಿದೆ. ರಾಜ್ಯ ರಾಜಕಾರಣದ ಮೇಲೂ ಅದರ ಪರಿಣಾಮ ಗಂಭೀರವಾಗಿ ಬೀರೋ ಸಾಧ್ಯತೆ ಇದೆ.. ಕಳೆದೆರಡು ದಿನಗಳ ಹಿಂದೆ, ಮೈಸೂರಲ್ಲಿ ವೀರ್ ಸಾವರ್ಕರ್ ಅವರ 140ನೇ ಜಯಂತಿ ಪ್ರಯುಕ್ತ, ಸಾವರ್ಕರ್ ಸಮ್ಮಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.. ಆ ಕಾರ್ಯಕ್ರಮದಲ್ಲಿ ಮಾತಾಡ್ತಾ, ಸೂಲಿಬೆಲೆ ಮಾತನಾಡುವ ಸ್ವಾತಂತ್ರ‍್ಯ ಕಿತ್ತ ಸರ್ಕಾರ ಎಂದು ಹೇಳಿದರು ಇದೇ ಮಾತುಗಳೇ ಇವತ್ತು ಎಂಬಿ ಪಾಟೀಲರು ಈ ರೀತಿ ರಿಯಾಕ್ಟ್ ಮಾಡೋದಕ್ಕೆ ಕಾರಣವಾಗಿದೆ. ಇದೇ ಮಾತೇ ಇವತ್ತು ಇಷ್ಟೆಲ್ಲಾ ಗೊಂದಲಕ್ಕೆ, ರಾಜಕೀಯ ಕೋಲಾಹಲಕ್ಕೆ ಕಾರಣವಾಗಿರೋದು.. ಸರ್ಕಾರದ ವಿರುದ್ಧ ಮಾತಾಡಿದ್ರೆ, ಜೈಲುಪಾಲಾಗಬೇಕಾಗುತ್ತೆ ಅನ್ನೋ ಅರ್ಥ ಬರೋ ಹಾಗೆ ಎಮ್ ಬಿ ಪಾಟೀಲ್ ಮಾತಾಡಿದ್ರು.. ಇದಕ್ಕೆ ಉತ್ತರ ನಾನಲ್ಲ.. ಸಮಾಜ ಕೊಡುತ್ತೆ ಅಂದಿದ್ದೇಕೆ ಚಕ್ರವರ್ತಿ..?ಚಕ್ರವರ್ತಿ ಅವರನ್ನೇ ಟಾರ್ಗೆಟ್ ಮಾಡ್ತಿರೋದೇಕೆ ಕಾಂಗ್ರೆಸ್..? ಈ ವಿಡಿಯೋ ನೋಡಿ 
 

19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more