Loksabha: ರಣಕಲಿಗಳ ಹುಡುಕಾಟದಲ್ಲಿ ಘಟಾನುಘಟಿ ಪಕ್ಷಗಳು..! ಯಾವ ಕ್ಷೇತ್ರ ಯಾರ ಪಾಲು..ಟೆನ್ಷನ್‌ಗೆ ಕಾರಣವೇನು..?

Loksabha: ರಣಕಲಿಗಳ ಹುಡುಕಾಟದಲ್ಲಿ ಘಟಾನುಘಟಿ ಪಕ್ಷಗಳು..! ಯಾವ ಕ್ಷೇತ್ರ ಯಾರ ಪಾಲು..ಟೆನ್ಷನ್‌ಗೆ ಕಾರಣವೇನು..?

Published : Mar 09, 2024, 05:45 PM IST

ಹಸ್ತಪಾಳಯದ ನಿಗೂಢ ವ್ಯೂಹಕ್ಕೆ ಪದ್ಮಪಡೆ ರಹಸ್ಯ ತಂತ್ರ! 
ದೆಹಲಿಯಲ್ಲಿ ಸಿದ್ಧಗೊಳ್ಳುತ್ತಿದೆ ಅತಿರಥ-ಮಹಾರಥರ ಲಿಸ್ಟ್ !
ಮಹಾರಥರಿಗೆ ಟಿಕೆಟ್ ಕೊಡಿಸಲು ಸಿದ್ಧವಾಯ್ತು ರಣತಂತ್ರ!
ರಾಷ್ಟ್ರ ರಾಜಧಾನಿಯಲ್ಲಿ ಚುರುಕಾದಿದೆ ರಾಜ್ಯ ರಾಜಕಾರಣ!

ರಣಕಲಿಗಳ ಹುಡುಕಾಟದಲ್ಲಿ ಮುಳುಗಿ ಹೋಗಿವೆ ಘಟಾನುಘಟಿ ಪಕ್ಷಗಳು. ಮೂರು ಪಕ್ಷಗಳನ್ನೂ ಕಾಡ್ತಾ ಇರೋದು ಒಂದೇ ಪ್ರಶ್ನೆ. ಯಾವ ಕ್ಷೇತ್ರ ಯಾರ ಪಾಲು ಅಂತ. ಲೋಕಸಂಗ್ರಾಮಕ್ಕೆ(Loksabha) ದಿನಗಣನೆ ಶುರುವಾಗಿದೆ. ಪ್ರತಿಯೊಂದು ರಾಜ್ಯದಲ್ಲೂ, ರಾಜಕೀಯ ರಣಾಂಗಣ ಸಂಸಿದ್ಧವಾಗ್ತಾ ಇದೆ.
ಆ ಕಡೆ ಬಿಜೆಪಿ(BJP) ನಾಯಕತ್ವದ ಎನ್‌ಡಿಎ(NDA),ಇನ್ನೊಂದು ಕಡೆ ಕಾಂಗ್ರೆಸ್ ಮುಂದಾಳ್ತನದ ಐಎನ್‌ಡಿಐಎ ಎರಡೂ ಕಡೆಯಲ್ಲೂ, ಅತಿರಥ ಮಹಾರಥರಿಗಾಗಿ ಮಹಾಶೋಧ ಕಾರ್ಯ ನಡೀತಿದೆ. ಸಂಗ್ರಾಮಕ್ಕೆ ಯಾರನ್ನ ಕಳಿಸೋದು ಅಂತ ಎರಡೂ ಕಡೆಯೂ ಮೀಟಿಂಗ್ ಮೇಲೆ ಮೀಟಿಂಗ್ ನಡೀತಿದೆ. ಲೋಕಸಭೆ ಮಹಾ ಸಮರದಲ್ಲಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರೋ ಬಿಜೆಪಿ  ಯುದ್ಧ ಸನ್ನದ್ಧವಾಗ್ತಾ ಇದೆ. ಈಗಾಗಲೇ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರೋ ಬಿಜೆಪಿ ಎರಡನೇ ಪಟ್ಟಿ ಸಿದ್ಧಪಡಿಸೋ ಕಸರತ್ತು ಶುರುಮಾಡಿದೆ. ದೆಹಲಿಯಲ್ಲಿ ಅಮಿತ್ ಶಾ, ಜೆಪಿ ನಡ್ಡಾ ನೇತೃತ್ವದಲ್ಲಿ ಪ್ರಬುದ್ಧರ ಸಭೆ ನಡೆದಿದೆ. ಒಟ್ಟಾರೆ, 10 ರಾಜ್ಯಗಳ ನಾಯಕರೊಂದಿಗೆ ಮೀಟಿಂಗ್ ಮಾಡಿ ಟಿಕೆಟ್ ಫೈನಲ್ ಮಾಡೋ  ಮಹಾಪ್ರಯತ್ನ ನಡೆದಿದೆ.

ಇದನ್ನೂ ವೀಕ್ಷಿಸಿ:  Uttara kannada: ದೇಶದಲ್ಲೇ ಮೊದಲ ಬಾರಿಗೆ ಸಾರ್ವಜನಿಕರಿಗಾಗಿ ವೈಫೈ-7 ಪ್ರಾರಂಭ: ಭಾರತ್ ಏರ್‌ ಫೈ ನೂತನ ಸಂಪರ್ಕ ಸೇವೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more